Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸೋನಮ್ ವಾಂಗ್ಚುಕ್ ಬಂಧನ ಪ್ರಕರಣ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಿರ್ಣಾಯಕ ವಿಚಾರಣೆ

12/01/2026 1:32 PM

BREAKING : ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ : ರಣಹದ್ದುಗಳ ಬಗ್ಗೆ ಕಿಚ್ಚ ಆಕ್ಷೇಪಾರ್ಹ ಪದ ಬಳಕೆ ಆರೋಪ : ದೂರು ದಾಖಲು

12/01/2026 1:29 PM

ಹಿಂದುತ್ವದ ಬಗ್ಗೆ ಅಯ್ಯರ್ ವಿವಾದಾತ್ಮಕ ಹೇಳಿಕೆ: ‘ಅದು ಹಿಂದೂ ಧರ್ಮದ ಭಯಗ್ರಸ್ತ ರೂಪ’ ಎಂದ ಕಾಂಗ್ರೆಸ್ ನಾಯಕ

12/01/2026 1:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಜನವರಿಯಲ್ಲಿ ಕೌಶಲ ಶೃಂಗಸಭೆ ಆಯೋಜನೆಗೆ ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಬೆಂಗಳೂರಲ್ಲಿ ಜನವರಿಯಲ್ಲಿ ಕೌಶಲ ಶೃಂಗಸಭೆ ಆಯೋಜನೆಗೆ ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0923/10/2024 8:09 PM

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೌಶಲ ಶೃಂಗಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

2025ರ ಜನವರಿ ತಿಂಗಳಲ್ಲಿ 2-3 ದಿನಗಳ ಕಾಲ ನಡೆಯುವ ಈ ಶೃಂಗಸಭೆಗೆ ಕಾರ್ಪೋರೇಟ್‌ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಅನುದಾನಿತ ಸಂಸ್ಥೆಗಳು, ನಾಸ್ಕಂ, ಕೈಗಾರಿಕೆಗಳು, ಕೌಶಲ ತರಬೇತುದಾರರನ್ನು ಆಹ್ವಾನಿಸಲಾಗುವುದು. ಮುಂದಿನ 3-4 ವರ್ಷ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಬಹುದು. ನೀಲನಕ್ಷೆ ಸಿದ್ದಪಡಿಸಲಾಗುವುದು ಮತ್ತು ಬಜೆಟ್‌ನಲ್ಲಿ ಅನುದಾನ ಹಂಚಿಕೆಗೂ ಸಹಕಾರಿಯಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಯುವ ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಸಚಿವರು ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವ ಮತ್ತು ಮನಃಸ್ಥಿತಿಯನ್ನು ಬೆಳೆಸಲು ವಿದ್ಯಾರ್ಥಿಗಳನ್ನು ಚರ್ಚೆಗಳು, ರಸಪ್ರಶ್ನೆಗಳು ಮತ್ತು ವಿಜ್ಞಾನ ಪ್ರದರ್ಶನಗಳಂತಹ ಜ್ಞಾನಾಭಿವೃದ್ಧಿ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮ ಚೌಕಟ್ಟನ್ನು ರೂಪಿಸಲು ಸಚಿವರು ಸಲಹೆ ನೀಡಿದರು.

ಕರ್ನಾಟಕ ಸರ್ಕಾರದ ಉದ್ದೇಶವು ಅತ್ಯಂತ ಸ್ಪಷ್ಟವಾಗಿದ್ದು, ನಾವು ಕೇವಲ ಹೂಡಿಕೆಯ ತಾಣವಾಗಿ ಇರಲು ಬಯಸುವುದಿಲ್ಲ.ಜ್ಞಾನ ಹಾಗೂ ಕೌಶಲ್ಯವೇ ನಮ್ಮ ಬಂಡವಾಳವಾಗಬೇಕೆಂದು ಬಯಸುತ್ತೇವೆ, ಪಿರಮಿಡ್ ಮಾದರಿಯಲ್ಲಿ ಶಿಕ್ಷಣ ಮೊದಲನೆಯದು ಹಾಗೂ ಕೌಶಲ್ಯ ಎರಡನೆಯದು, ಬೆಂಬಲಿಸುವ ಮೂರನೆಯದೆಂದರೆ ವಾಣಿಜ್ಯೀಕರಣಗೊಳ್ಳುವ ನಾವೀನ್ಯತೆಗಳು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ನಾವು ಕರ್ನಾಟಕದಲ್ಲಿ ಅತ್ಯುತ್ತಮ ಮತ್ತು ಹೆಚ್ಚು ತರಬೇತಿ ಪಡೆದ ಮಾನವ ಸಂಪನ್ಮೂಲವನ್ನು ಹೊಂದಿದ್ದೇವೆ, ನಮ್ಮ ಯುವ ಸಮೂಹದಲ್ಲಿ ಕೌಶಲ್ಯವನ್ನು ಸ್ಥಳೀಯವಾಗಿ ನೀಡಿ, ಜಾಗತಿಕವಾಗಿ ಉದ್ಯೋಗ ಮಾಡವ ಅವಕಾಶಗಳನ್ನು ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದ ಸಚಿವರು ಪೇಟೆಂಟ್‌ಗಳನ್ನು ಪಿಚ್ ಮಾಡಲು ಶಿಕ್ಷಣತಜ್ಞರಿಗೆ ವೇದಿಕೆಯನ್ನು ರಚಿಸುವುದಾಗಿ ಹೇಳಿದರು. ಅಲ್ಲದೆ, ದೃಢೀಕರಣಕ್ಕಾಗಿ ಬಯೋ ಪೋಸ್ಟರ್‌ಗಳಿಗೆ ಐ.ಎಸ್.ಬಿ.ಎನ್ ಸಂಖ್ಯೆಗಳನ್ನು ನಿಯೋಜಿಸಲು ಮತ್ತು ಕೆಳ ಹಂತದ ನಾವೀನ್ಯಕಾರರಿಗೆ ತಮ್ಮ ಚಾತುರ್ಯವನ್ನು ಪ್ರದರ್ಶಿಸಲು ಸ್ಥಳವನ್ನು ಒದಗಿಸಲು ಸಚಿವರು ಸಮ್ಮತಿಸಿದರು. ಕರ್ನಾಟಕದಲ್ಲಿ ಬಾಹ್ಯಾಕಾಶ ಮತ್ತು ರಕ್ಷಣಾ ಉತ್ಪಾದನ ಕೇಂದ್ರ ಸ್ಥಾಪನೆ ಮಾಡವುದಾಗಿಯೂ ಸಚಿವರು ಪ್ರಕಟಿಸಿದರು.

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ

BREAKING: ಬೆಂಗಳೂರಲ್ಲಿ ಕಟ್ಟಡ ಕುಸಿದು ದುರಂತ ಪ್ರಕರಣ: ಬಿಬಿಎಂಪಿಯಿಂದ ‘AEE ಸಸ್ಪೆಂಡ್’ ಮಾಡಿ ಆದೇಶ

Share. Facebook Twitter LinkedIn WhatsApp Email

Related Posts

BREAKING : ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ : ರಣಹದ್ದುಗಳ ಬಗ್ಗೆ ಕಿಚ್ಚ ಆಕ್ಷೇಪಾರ್ಹ ಪದ ಬಳಕೆ ಆರೋಪ : ದೂರು ದಾಖಲು

12/01/2026 1:29 PM1 Min Read

BREAKING: ಸಾಗರದಲ್ಲಿ ಪ್ರತಿಷ್ಠಿತ ಪತ್ರಿಕೆ ಹೆಸರಲ್ಲಿ ವಸೂಲಿ, ಇಬ್ಬರ ವಿರುದ್ಧ ಪೊಲೀಸರಿಗೆ ದೂರು

12/01/2026 1:11 PM2 Mins Read

BREAKING : ರಾಜ್ಯದಲ್ಲಿ ಘೋರ ಘಟನೆ : ಶಾಲೆಗೆ ತಪ್ಪದೆ ಹೋಗು ಎಂದಿದಕ್ಕೆ ಬಾವಿಗೆ ಹಾರಿ ಬಾಲಕ ಆತ್ಮಹತ್ಯೆ!

12/01/2026 1:00 PM1 Min Read
Recent News

BREAKING: ಸೋನಮ್ ವಾಂಗ್ಚುಕ್ ಬಂಧನ ಪ್ರಕರಣ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಿರ್ಣಾಯಕ ವಿಚಾರಣೆ

12/01/2026 1:32 PM

BREAKING : ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ : ರಣಹದ್ದುಗಳ ಬಗ್ಗೆ ಕಿಚ್ಚ ಆಕ್ಷೇಪಾರ್ಹ ಪದ ಬಳಕೆ ಆರೋಪ : ದೂರು ದಾಖಲು

12/01/2026 1:29 PM

ಹಿಂದುತ್ವದ ಬಗ್ಗೆ ಅಯ್ಯರ್ ವಿವಾದಾತ್ಮಕ ಹೇಳಿಕೆ: ‘ಅದು ಹಿಂದೂ ಧರ್ಮದ ಭಯಗ್ರಸ್ತ ರೂಪ’ ಎಂದ ಕಾಂಗ್ರೆಸ್ ನಾಯಕ

12/01/2026 1:18 PM

BREAKING: ಸಾಗರದಲ್ಲಿ ಪ್ರತಿಷ್ಠಿತ ಪತ್ರಿಕೆ ಹೆಸರಲ್ಲಿ ವಸೂಲಿ, ಇಬ್ಬರ ವಿರುದ್ಧ ಪೊಲೀಸರಿಗೆ ದೂರು

12/01/2026 1:11 PM
State News
KARNATAKA

BREAKING : ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ : ರಣಹದ್ದುಗಳ ಬಗ್ಗೆ ಕಿಚ್ಚ ಆಕ್ಷೇಪಾರ್ಹ ಪದ ಬಳಕೆ ಆರೋಪ : ದೂರು ದಾಖಲು

By kannadanewsnow0512/01/2026 1:29 PM KARNATAKA 1 Min Read

ಬೆಂಗಳೂರು : ಕನ್ನಡ ಬಿಗ್ ಬಾಸ್ ಆರಂಭವಾದಾಗಿನಿಂದಲೂ ಹಲವಾರು ಸಂಕಷ್ಟ ಎದುರಾಗಿತ್ತು. ಇದೀಗ ಬಿಗ್ ಬಾಸ್ ಕನ್ನಡ ಶೋಗೆ ಮತ್ತೊಂದು…

BREAKING: ಸಾಗರದಲ್ಲಿ ಪ್ರತಿಷ್ಠಿತ ಪತ್ರಿಕೆ ಹೆಸರಲ್ಲಿ ವಸೂಲಿ, ಇಬ್ಬರ ವಿರುದ್ಧ ಪೊಲೀಸರಿಗೆ ದೂರು

12/01/2026 1:11 PM

BREAKING : ರಾಜ್ಯದಲ್ಲಿ ಘೋರ ಘಟನೆ : ಶಾಲೆಗೆ ತಪ್ಪದೆ ಹೋಗು ಎಂದಿದಕ್ಕೆ ಬಾವಿಗೆ ಹಾರಿ ಬಾಲಕ ಆತ್ಮಹತ್ಯೆ!

12/01/2026 1:00 PM

BREAKING : ಹುಬ್ಬಳ್ಳಿಯಲ್ಲಿ ಕಾನೂನು ವಿವಿ ಇಂಜಿನಿಯರ್ ಬರ್ಬರ ಹತ್ಯೆ : ಮೂವರು ಆರೋಪಿಗಳು ಅರೆಸ್ಟ್!

12/01/2026 12:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.