SMK ರಾಜಕೀಯ ನಿವೃತ್ತಿ ನಂತರವೂ BJP ಗೆ ಶ್ರೀರಕ್ಷೆ – ಸಿ.ಟಿ ರವಿ

ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ರಾಜಕೀಯ ನಿವೃತ್ತಿ ನಂತರವೂ ಬಿಜೆಪಿ ಪಕ್ಷಕ್ಕೆ ಅವರ ಆಶೀರ್ವಾದ ಇರುತ್ತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಮದ್ದೂರು ಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಛೇರಿಗೆ ಶುಕ್ರವಾರ ರಾತ್ರಿ ಭೇಟಿ ನೀಡಿ ಮದ್ದೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಸ್.ಪಿ.ಸ್ವಾಮಿ ಹಾಗೂ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ವಯಸ್ಸು ಮತ್ತು ಆರೋಗ್ಯದ ಕಾರಣದಿಂದಾಗಿ ಸಕ್ರಿಯ … Continue reading SMK ರಾಜಕೀಯ ನಿವೃತ್ತಿ ನಂತರವೂ BJP ಗೆ ಶ್ರೀರಕ್ಷೆ – ಸಿ.ಟಿ ರವಿ