Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1 ರೂ. ಕೊಡದೆ ಆನ್ಲೈನ್’ನಲ್ಲಿ ಫೋನ್ ಬುಕ್ ಮಾಡಿ, ಅಂಗಡಿಗೆ ಹೋಗಿ ತಕ್ಷಣ ಪಡೆಯಿರಿ, ಬಜಾಜ್ ಫೈನಾನ್ಸ್ ಬಂಪರ್ ಆಫರ್!

20/02/2026 4:20 PM

ಏಪ್ರಿಲ್ 2026ರಿಂದ ಫೇಸ್‌ಬುಕ್ ಮೆಸೆಂಜರ್ ವೆಬ್‌ಸೈಟ್ ಸ್ಥಗಿತಕ್ಕೆ ಮೆಟಾ ನಿರ್ಧಾರ | Facebook Messenger

20/02/2026 4:20 PM

ಬೆಂಗಳೂರಲ್ಲಿ CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

20/02/2026 4:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ
KARNATAKA

ಬೆಂಗಳೂರಲ್ಲಿ CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

By kannadanewsnow0920/02/2026 4:07 PM

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದ ದೂರುದಾರನನ್ನೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇಂದು ಮುಂಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರು ಬಡ್ತಿ ಪಡೆಯುವುದಕ್ಕಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಈ ಸಂಬಂಧ ಸಿಸಿಬಿಗೆ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ದೂರು ನೀಡಿದ್ದರು. ಈ ದೂರು ಆಧರಿಸಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು.

ಇದೇ ಪ್ರಕರಣದಲ್ಲಿ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವಂತ ಸಿಸಿಬಿ ಪೊಲೀಸರು, ಶಾಂತಿನಗರದ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಅವರ ನಿವಾಸದಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ

ಇತ್ತ ಬೆಂಗಳೂರಲ್ಲಿ ಸಿಸಿಬಿ ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆಯಲಾದಿದೆ. ಅತ್ತ ಮೈಸೂರಲ್ಲಿ ಇರುವಂತ ಅವರ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಮೈಸೂರಿನ ಗೌರಿಶಂಕರ ನಗರದಲ್ಲಿ ಇರುವಂತ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸ್ನೇಹಮಯಿ ನಿವಾಸದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಮೈಸೂರಿನಲ್ಲಿರುವಂತ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ 2 ಮನೆಗಳ ಮೇಲೆ 10ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ದಾಳಿ ನಡೆಸಿ, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ

ರಾಜ್ಯ ಸರ್ಕಾರದಿಂದ ‘ಮೂತ್ರಪಿಂಡ ಕಸಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ

20/02/2026 3:58 PM1 Min Read

BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ

20/02/2026 3:57 PM1 Min Read

CCB ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅರೆಸ್ಟ್

20/02/2026 3:42 PM1 Min Read
Recent News

1 ರೂ. ಕೊಡದೆ ಆನ್ಲೈನ್’ನಲ್ಲಿ ಫೋನ್ ಬುಕ್ ಮಾಡಿ, ಅಂಗಡಿಗೆ ಹೋಗಿ ತಕ್ಷಣ ಪಡೆಯಿರಿ, ಬಜಾಜ್ ಫೈನಾನ್ಸ್ ಬಂಪರ್ ಆಫರ್!

20/02/2026 4:20 PM

ಏಪ್ರಿಲ್ 2026ರಿಂದ ಫೇಸ್‌ಬುಕ್ ಮೆಸೆಂಜರ್ ವೆಬ್‌ಸೈಟ್ ಸ್ಥಗಿತಕ್ಕೆ ಮೆಟಾ ನಿರ್ಧಾರ | Facebook Messenger

20/02/2026 4:20 PM

ಬೆಂಗಳೂರಲ್ಲಿ CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

20/02/2026 4:07 PM

ಉದ್ಯೋಗ ಮಾರುಕಟ್ಟೆಯಲ್ಲಿ AI ‘ಸುನಾಮಿ’ಯ ಎಚ್ಚರಿಕೆ ನೀಡಿದ ‘IMF ಮುಖ್ಯಸ್ಥ’ ; ಶೇ.0.8 ರಷ್ಟು ಏರಿಕೆ!

20/02/2026 3:59 PM
State News
KARNATAKA

ಬೆಂಗಳೂರಲ್ಲಿ CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

By kannadanewsnow0920/02/2026 4:07 PM KARNATAKA 1 Min Read

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದ ದೂರುದಾರನನ್ನೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಮುಡಾ…

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ

20/02/2026 3:58 PM

BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ

20/02/2026 3:57 PM

CCB ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅರೆಸ್ಟ್

20/02/2026 3:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.