ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ್ದ, ಸ್ನೇಹಮಯಿ ಕೃಷ್ಣ ವಿರುದ್ಧ ಲಕ್ಷಾಂತರ ರೂ. ವಂಚನೆ ಆರೋಪ : ದೂರು ದಾಖಲು

ಚಾಮರಾಜನಗರ : ಮುಡಾದಲ್ಲಿ ಹಗರಣ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ ಮೈಸೂರಿನ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಆರ್‌ಟಿಐ ಕಾರ್ಯಕರ್ತರು ಒಬ್ಬರು ಲಕ್ಷಾಂತರ ರೂಪಾಯಿ ನನಗೆ ವಂಚಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಹೌದು ಚಾಮರಾಜನಗರದ ಆರ್‌ಟಿಐ ಕಾರ್ಯಕರ್ತ ಕರುಣಾಕರ್ ಎನ್ನುವವರು, ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ದೂರು ನೀಡಿದ್ದಾರೆ. 3,ಲಕ್ಷ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.ಈ ಕುರಿತು ಚಾಮರಾಜನಗರದಲ್ಲಿ ದೂರುದಾರ ಕರುಣಾಕರ್ ಹೇಳಿಕೆ ನೀಡಿದ್ದು, … Continue reading ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ್ದ, ಸ್ನೇಹಮಯಿ ಕೃಷ್ಣ ವಿರುದ್ಧ ಲಕ್ಷಾಂತರ ರೂ. ವಂಚನೆ ಆರೋಪ : ದೂರು ದಾಖಲು