ಆ ಮನುಷ್ಯನಿಗೆ ಸಾಬ್ರು ವೋಟ್ ಬೇಕು ಅಷ್ಟೇ : ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರ ವಾಕ್ಸಮರ

ಬೆಂಗಳೂರು :  ಆ  ಮನುಷ್ಯನಿಗೆ ಸಾಬ್ರು ವೋಟ್ ಬೇಕು ಅಷ್ಟೇ. ಸಿದ್ದರಾಮಯ್ಯನವರು ತುಮಕೂರಿಗೆ ಬಂದು ನನ್ನ ವಿರುದ್ಧ ಸ್ಪರ್ಧೆ ಮಾಡಲಿ ನೋಡೋಣ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ. ಆರ್ ಎಸ್ ಎಸ್ ಬ್ಯಾನ್ ಮಾಡಬೇಕು ಎಂಬ ಸಿದ್ದರಾಮಯ್ಯರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ತಿರುಗಿಬಿದ್ದಿದ್ದು, ಸಿದ್ದರಾಮಯ್ಯ ಭಾರೀ ಟೀಕೆಗೊಳಗಾಗಿದ್ದಾರೆ.  ಪಿಎಫ್ ಐ ಸಂಘನೆ ಬ್ಯಾನ್ ಸ್ವಾಗತಾರ್ಹ. ಕೇವಲ ಬ್ಯಾನ್ ಮಾಡಿದ್ರೆ ಆಗಲ್ಲ, ಎಲ್ಲಾರನ್ನು ಹುಡುಕಿ ಹುಡುಕಿ … Continue reading ಆ ಮನುಷ್ಯನಿಗೆ ಸಾಬ್ರು ವೋಟ್ ಬೇಕು ಅಷ್ಟೇ : ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರ ವಾಕ್ಸಮರ