BIGG NEWS: ಕೇತುಗ್ರಸ್ಥ ಸೂರ್ಯ ಗ್ರಹಣ; ಅ. 25ರಂದು ಶ್ರೀ ಕ್ಷೇತ್ರ ಘಾಟಿ ದೇಗುಲ ಬಂದ್

ಚಿಕ್ಕಬಳ್ಳಾಪುರ: ಅಕ್ಟೋಬರ್ 25ರ ಮಂಗಳವಾರ ಸಂಭವಿಸುವ ಕೇತು ಗ್ರಸ್ತ ಸೂರ್ಯಗ್ರಹಣ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿಸುಬ್ರಮಣ್ಯಸ್ವಾಮಿ ದೇವಾಲಯವನ್ನು ಬಂದ್ ಮಾಡಲಾಗಿದೆ.  ‘ಭಾರತ್ ಜೋಡೋ ಯಾತ್ರೆ’ ಹೃದಯ ಬೆಸೆಯುವ ಯಾತ್ರೆ : ದಿನೇಶ್ ಗುಂಡೂರಾವ್ ಟ್ವೀಟ್ |Dinesh Gundu Rao   ಈ ಕುರಿತಂತೆ ದೇವಾಲಯ ಕಾರ್ಯ ನಿರ್ವಾಹಕಾಧಿಕಾರಿ ಪ್ರಕಟಣೆ ನೀಡಿದ್ದು, ಅಕ್ಟೋಬರ್ 25ರ ಮಂಗಳವಾರ ಸಂಭವಿಸುವ ಕೇತು ಗ್ರಸ್ತ ಸೂರ್ಯಗ್ರಹಣ ಹಿನ್ನಲೆ ಶ್ರೀ ಘಾಟಿಸುಬ್ರಮಣ್ಯಸ್ವಾಮಿ ದರ್ಶನಕ್ಕೆ ಬೆಳಗ್ಗೆ 10:30 ರವರೆಗೆ … Continue reading BIGG NEWS: ಕೇತುಗ್ರಸ್ಥ ಸೂರ್ಯ ಗ್ರಹಣ; ಅ. 25ರಂದು ಶ್ರೀ ಕ್ಷೇತ್ರ ಘಾಟಿ ದೇಗುಲ ಬಂದ್