BIGG NEWS: ರಾಜ್ಯದಲ್ಲಿ ಸೂರ್ಯ ಗ್ರಹಣ ಗೋಚರ; ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದೇವಸ್ಥಾನಗಳು ಬಂದ್‌ |temple closed

ಬೆಂಗಳೂರು: ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಜೋರಾಗಿದೆ. ಎರಡು ವರ್ಷಗಳ ಬಳಿಕ ಹಬ್ಬಕ್ಅದ್ಧೂರಿಯಾಗಿ ಆಚರಣೆ ಮಾಡಲು ಜನರು ತಯಾರಿಯಾಗಿದ್ದಾರೆ. ಆದರೆ ಈ ಬಾರಿ ದೀಪಾವಳಿಯಂದೇ ಸೂರ್ಯಗ್ರಹಣ ಸಂಭವಿಸಿದೆ. ಗ್ರಹಣದ ನಡುವೆಯೂ ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಅವಕಾಶ   ಬರೋಬ್ಬರಿ 27 ವರ್ಷಗಳ ಬಳಿಕ ದೀಪಾವಳಿಯ ದಿನ ಗ್ರಹಣ ಬಂದಿದ್ರೆ, ಇತ್ತ 3 ವರ್ಷಗಳ ಬಳಿಕ ಕೇತುಗ್ರಸ್ತ ಗ್ರಹಣ ಇಂದು ಸಂಭವಿಸಲಿದೆ. ಇನ್ನು 15 ದಿನಗಳ ಅಂತರದಲ್ಲೇ ಚಂದ್ರಗ್ರಹಣ ಕೂಡ ಇರೋದ್ರಿಂದ ಕುತೂಹಲದ ಜೊತೆಗೆ ಜನಸಾಮಾನ್ಯರಿಗೆ ಆತಂಕವೂ … Continue reading BIGG NEWS: ರಾಜ್ಯದಲ್ಲಿ ಸೂರ್ಯ ಗ್ರಹಣ ಗೋಚರ; ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದೇವಸ್ಥಾನಗಳು ಬಂದ್‌ |temple closed