ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ : ಆರೋಪಿ ಸೋಮನಾಥ ನಾಯಕ್ ಕೋರ್ಟ್ ಗೆ ಶರಣು

ಧರ್ಮಸ್ಥಳ :   ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಡಿಯಲ್ಲಿ ಕೆ.ಸೋಮನಾಥ ನಾಯಕ್ ಜೈಲು ಸೇರಿದ್ದಾರೆ. ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ ನಾಯಕ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಡಾ.ವೀರೇಂದ್ರ ಹೆಗ್ಗಡೆ ಅವರು ಹೆಚ್ಚಿನ ಆಸ್ತಿ ಸ್ಥಿರಾಸ್ತಿ ಹೊಂದಿದ್ದಾರೆಂದು ಆರೋಪ ಮಾಡಿದ್ದ ಸೋಮನಾಥ ನಾಯಕ್ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ಹೆಗ್ಗಡೆ ವಿರುದ್ಧ ಮಾತನಾಡಿದ್ದರು. ಈ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು, ಸೋಮನಾಥ ನಾಯಕ್ ವಿರುದ್ಧ ಹೆಗ್ಗಡೆ … Continue reading ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ : ಆರೋಪಿ ಸೋಮನಾಥ ನಾಯಕ್ ಕೋರ್ಟ್ ಗೆ ಶರಣು