ಅಡ್ಡಮತದಾನ ವಿಚಾರ: ಸೋಮಶೇಖರ್ ರಾಜಕೀಯವಾಗಿ ‘ಸೂಸೈಡ್’ ಮಾಡಿಕೊಂಡಿದ್ದಾರೆ : ಆರ್.ಅಶೋಕ್ ಕಿಡಿ

ಬೆಂಗಳೂರು : ಇಂದು ನಡೆದ ರಾಜ ಸಭಾ ಚುನಾವಣೆಯಲ್ಲಿ ಬಿಜೆಪಿಯ ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿಂದು ಎಸ್ ಟಿ ಸೋಮಶೇಖರ್ ರಾಜಕೀಯವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. JOB ALERT : ಕೆಪಿಎಸ್‌ಸಿ & ಬಿಎಂಟಿಸಿಯಿಂದ ಒಟ್ಟು 2,884 ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ಸಂಪೂರ್ಣ ಮಾಹಿತಿ!! ಇಂದು ನಡೆದ ರಾಜ್ಯಸಭಾ … Continue reading ಅಡ್ಡಮತದಾನ ವಿಚಾರ: ಸೋಮಶೇಖರ್ ರಾಜಕೀಯವಾಗಿ ‘ಸೂಸೈಡ್’ ಮಾಡಿಕೊಂಡಿದ್ದಾರೆ : ಆರ್.ಅಶೋಕ್ ಕಿಡಿ