Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟರ್ಕಿ, ಅಜೆರ್ಬೈಜಾನ್ ಜೊತೆಗೆ ವ್ಯಾಪಾರ ಸ್ಥಗಿತಗೊಳಿಸುವುದಾಗಿ ಭಾರತೀಯ ವ್ಯಾಪಾರಿಗಳು ಘೋಷಣೆ

16/05/2025 5:01 PM

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

16/05/2025 4:55 PM

ಉಗ್ರರ ಹತ್ಯೆಗೈದ ಬಗ್ಗೆ ಸರಿಯಾದ ಮಾಹಿತಿ ಕೊಟ್ಟಿಲ್ಲ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಕೊತ್ತೂರು ಮಂಜುನಾಥ್

16/05/2025 4:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿಸಿಎಂ ಡಿಕೆ ಶಿವಕುಮಾರ್ ಹೆಸರು‌ ಹೇಳದಿದ್ದರೆ ಕೆಲವರಿಗೆ ನಿದ್ದೆನೇ ಬರಲ್ಲ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
KARNATAKA

ಡಿಸಿಎಂ ಡಿಕೆ ಶಿವಕುಮಾರ್ ಹೆಸರು‌ ಹೇಳದಿದ್ದರೆ ಕೆಲವರಿಗೆ ನಿದ್ದೆನೇ ಬರಲ್ಲ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

By kannadanewsnow0501/05/2024 11:40 AM

ವಿಜಯಪುರ : ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಡಿಕೆ ಶಿವಕುಮಾರ ಬಿಡುಗಡೆ ಮಾಡಿದ್ದಾರೆಂಬ ಅರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ ಹೆಸರು‌ ಹೇಳದಿದ್ದರೆ ಕೆಲವರಿಗೆ ನಿದ್ದೇ ಬರಲ್ಲ ಎಂದರು.

ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ವಿಜಯಪುರ ಜಿಲ್ಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು,ಶಿವಕುಮಾರ ಹೆಸರು‌ ಹೇಳದಿದ್ದರೆ ಕೆಲವರಿಗೆ ನಿದ್ದೇ ಬರಲ್ಲ. ಡಿಕೆಶಿ ಹೆಸರನ್ನು ನೂರು ಸಲ, ನೂರು ವಿಚಾರಗಳಲ್ಲಿ ಹೇಳುತ್ತಾರೆ. ಜಾರಕಿಹೋಳಿ ವಿಚಾರದಲ್ಲಿಯೂ ಡಿಕೆಶಿ ಹೆಸರು ಹೇಳಿದ್ದರು ಬಿಜೆಪಿಯವರು ಮಹಿಳಾ ವಿರೋಧಿಗಳು. ಬಿಜೆಪಿಯವರು ಮಹಿಳೆಯರಿಗೆ ಯಾವುದೇ ಶಿಕ್ಷಣ ಕೊಟ್ಟಿಲ್ಲ. ಮಾತೃ ಶಕ್ತಿ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಣಿಪುರದ ‌ಮಹಿಳೆ ಮೇಲೆ ರ ಅತ್ಯಾಚಾರ ಆದಾಗ ಮಾತನಾಡಿಲ್ಲ ಎಂದರು.

ಉತ್ತರ ಪ್ರದೇಶದಲ್ಲಿ ಒಬ್ಬರು ತಪ್ಪು ಮಾಡಿದರೆ ಬುಲ್ಡೋಜರ್ ನಿಂದ ಮನೆ ಒಡೆಯುತ್ತಾರೆ, ಯುಪಿಯಲ್ಲಿ ಎಂಪಿ ಯನ್ನು ಗುಂಡಿಕ್ಕಿ ಕೊಂದರು, ಈ‌ ವಿಚಾರದಲ್ಲಿ ಅಮಿತ್ ಶಾ ಬಾಯಿ ಬಿಡಲಿಲ್ಲ, ದೆಹಲಿಯಲ್ಲಿ ರೈತರ ಹೋರಾಟದಲ್ಲಿ 700 ಜನ ರೈತರು ಮೃತಪಟ್ಟರು ಆಗಲೂ ಮಾತನಾಡಲಿಲ್ಲ.ಪ್ರಜ್ವಲ್ ರೇವಣ್ಣನ ರೀತಿ ಕಾಂಗ್ರೆಸ್ ಮಾಡಿದ್ದರೆ ಬಿಜೆಪಿಯವರು ಬೊಬ್ಬೆ ಹೊಡೆಯುತ್ತಿದ್ದರು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ವೇಳೆ ರಾಜ್ಯದಲ್ಲಿ ಬಾಂಬ್ ಸ್ಟೋಟವಾಗಿದ್ದರ ಕುರಿತು ಸರ್ಕಾರದ ಮೇಲೆ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, 2008 ರಲ್ಲಿ ಸಿಎಂ ಯಡಿಯೂರಪ್ಪ ಕಂಠೀರವ ಸ್ಟುಡಿಯೋ ಬಳಿ ಬಾಂಬ್ ಸ್ಪೋಟವಾಗಿತ್ತು 2010 ಸರಣಿ ಬಾಂಬ್ ಸ್ಪೋಟವಾಗಿತ್ತು, 2013 ಮಲ್ಲೇಶ್ವರಂನಲ್ಲಿ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಸ್ಪೋಟವಾಗಿತ್ತು, 2020 ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಬಾಂಬ್ ಬ್ಲಾಸ್ಟ್ , 2022 ರಲ್ಲಿ ಬೊಮ್ಮಾಯಿ, 2024 ರಲ್ಲಿ ಬೆಂಗಳೂರಿನಲ್ಲಿ ರಾಮೇಶ್ವರ ಕೆಫೆ ಬ್ಲಾಸ್ಟ್ ಆಗಿದೆ. ಈಗ ಮೋದಿ ಯಾರ ಅಧಿಕಾರದಲ್ಲಿ ಹೆಚ್ಚು ಸ್ಪೋಟ ಆಗಿದೆ ಎಂದು ಹೇಳಲಿ‌ ಎಂದು ಸವಾಲು ಹಾಕಿದರು.

Share. Facebook Twitter LinkedIn WhatsApp Email

Related Posts

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

16/05/2025 4:55 PM1 Min Read

ಉಗ್ರರ ಹತ್ಯೆಗೈದ ಬಗ್ಗೆ ಸರಿಯಾದ ಮಾಹಿತಿ ಕೊಟ್ಟಿಲ್ಲ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಕೊತ್ತೂರು ಮಂಜುನಾಥ್

16/05/2025 4:48 PM1 Min Read

ಬೆಂಗಳೂರು : ಬ್ಯೂಟಿಷಿಯನ್ ಬಳಿಯಿದ್ದ ಚಿನ್ನಾಭರಣ, 2 ಲಕ್ಷ ನಗದು ದರೋಡೆ : ಹೆಡ್ ಕಾನ್ಸ್ಟೇಬಲ್ ವಿರುದ್ಧ ‘FIR’ ದಾಖಲು

16/05/2025 4:28 PM1 Min Read
Recent News

ಟರ್ಕಿ, ಅಜೆರ್ಬೈಜಾನ್ ಜೊತೆಗೆ ವ್ಯಾಪಾರ ಸ್ಥಗಿತಗೊಳಿಸುವುದಾಗಿ ಭಾರತೀಯ ವ್ಯಾಪಾರಿಗಳು ಘೋಷಣೆ

16/05/2025 5:01 PM

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

16/05/2025 4:55 PM

ಉಗ್ರರ ಹತ್ಯೆಗೈದ ಬಗ್ಗೆ ಸರಿಯಾದ ಮಾಹಿತಿ ಕೊಟ್ಟಿಲ್ಲ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಕೊತ್ತೂರು ಮಂಜುನಾಥ್

16/05/2025 4:48 PM

ಪಾಕಿಸ್ತಾನಕ್ಕೆ IMF ಸಾಲ: ಯಾವುದಕ್ಕೆ ಬಳಕೆಗೆ ಅವಕಾಶವಿದೆ, ಯಾವುದಕ್ಕೆ ಇಲ್ಲ? | Pakista IMF Loan

16/05/2025 4:35 PM
State News
KARNATAKA

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

By kannadanewsnow0916/05/2025 4:55 PM KARNATAKA 1 Min Read

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಈ…

ಉಗ್ರರ ಹತ್ಯೆಗೈದ ಬಗ್ಗೆ ಸರಿಯಾದ ಮಾಹಿತಿ ಕೊಟ್ಟಿಲ್ಲ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಕೊತ್ತೂರು ಮಂಜುನಾಥ್

16/05/2025 4:48 PM

ಬೆಂಗಳೂರು : ಬ್ಯೂಟಿಷಿಯನ್ ಬಳಿಯಿದ್ದ ಚಿನ್ನಾಭರಣ, 2 ಲಕ್ಷ ನಗದು ದರೋಡೆ : ಹೆಡ್ ಕಾನ್ಸ್ಟೇಬಲ್ ವಿರುದ್ಧ ‘FIR’ ದಾಖಲು

16/05/2025 4:28 PM

ಮೈಸೂರು ವಿಭಾಗದ ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ವಿಪತ್ತು ನಿರ್ವಹಣೆಯ ಅಣಕು ಪ್ರದರ್ಶನ

16/05/2025 4:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.