Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಟ್ಟೆಗಳ ಮೇಲಿನ ಟೀ, ಕಾಫಿ ಮತ್ತು ಎಣ್ಣೆಯ ಕಲೆಗಳನ್ನು ಹೋಗಲಾಡಿಸಲು ಜಸ್ಟ್ ಹೀಗೆ ಮಾಡಿ.!

19/09/2025 11:22 AM

ಯಾರದೋ ತಪ್ಪಿಗೆ ನನಗೆ ರಾಜಕೀಯ ಶಿಕ್ಷೆ : ಸಚಿವ ಸ್ಥಾನ ದೊರೆಯದಕ್ಕೆ ಆಪ್ತರ ಮುಂದೆ ಆಳಲು ತೋಡಿಕೊಂಡ ಬಿ.ನಾಗೇಂದ್ರ

19/09/2025 11:13 AM

BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ : ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ಸಮ್ಮತಿ.!

19/09/2025 11:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಾರದೋ ತಪ್ಪಿಗೆ ನನಗೆ ರಾಜಕೀಯ ಶಿಕ್ಷೆ : ಸಚಿವ ಸ್ಥಾನ ದೊರೆಯದಕ್ಕೆ ಆಪ್ತರ ಮುಂದೆ ಆಳಲು ತೋಡಿಕೊಂಡ ಬಿ.ನಾಗೇಂದ್ರ
KARNATAKA

ಯಾರದೋ ತಪ್ಪಿಗೆ ನನಗೆ ರಾಜಕೀಯ ಶಿಕ್ಷೆ : ಸಚಿವ ಸ್ಥಾನ ದೊರೆಯದಕ್ಕೆ ಆಪ್ತರ ಮುಂದೆ ಆಳಲು ತೋಡಿಕೊಂಡ ಬಿ.ನಾಗೇಂದ್ರ

By kannadanewsnow0519/09/2025 11:13 AM

ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಬಿಐ ಎಂಟ್ರಿ ಆಗಿದ್ದು, ಕಳೆದ ವಾರವಷ್ಟೇ ಬಳ್ಳಾರಿಯಲಿರುವ ಉದ್ಯಮಿಗಳ ಮನೆ ಮೇಲೆ ಸಿಬಿಐ ದಾಳಿ ಮಾಡಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಇವರನ್ನು ಶಾಸಕ ಬಿ.ನಾಗೇಂದ್ರ ಆಪ್ತರು ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿ ಸಚಿವ ಸ್ಥಾನ ಇದುವರೆಗೂ ದೊರೆಯುವುದಕ್ಕೆ ಬಿ.ನಾಗೇಂದ್ರ ಅವರು ತಮ್ಮ ಆಪ್ತರ ಬಳಿ ಯಾರದೋ ಮಾಡಿದ ತಪ್ಪಿಗೆ ನನಗೆ ಯಾಕೆ ಈ ರಾಜಕೀಯ ಶಿಕ್ಷೆ ಅಂತ ಅಳಲು ತೋಡಿಕೊಂಡಿದ್ದಾರೆ.

ಹೌದು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಮತ್ತೆ ನಿರಾಸೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಈಗ ಸಿಬಿಐ ಎಂಟ್ರಿ ಕೊಟ್ಟಿದ್ದು ಆಪ್ತರ ಮುಂದೆ ಶಾಸಕ ಬಿ. ನಾಗೇಂದ್ರ ಮತ್ತೆ ಬೇಸರ ತೋಡಿಕೊಂಡಿದ್ದಾರೆ. ಯಾರದೋ ತಪ್ಪಿಗೆ ನನಗೆ ರಾಜಕೀಯ ಶಿಕ್ಷೆ ಅಂತ ಅಳಲು ತೋಡಿಕೊಂಡಿದ್ದಾರೆ. ವಾಲ್ಮೀಕಿ ನಿಗಮದ ವ್ಯವಹಾರದಲ್ಲಿ ಎಸ್ಐಟಿ ಇಡಿ ಬಳಿಕ ಎಂಟ್ರಿ ಆಗಿದೆ ಮತ್ತೊಮ್ಮೆ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಒತ್ತಡ ಹಾಕುವ ಸಾಧ್ಯತೆ ಎನ್ನಲಾಗುತ್ತಿದೆ.

ಮುಂದಿನ ರಾಜಕೀಯ ನಿರ್ಧಾರದ ಬಗ್ಗೆ ಶಾಸಕ ಬಿ.ನಾಗೇಂದ್ರ ಆಪ್ತರ ಜೊತೆಗೆ ಚರ್ಚಿಸಿದ್ದಾರೆ ಸಚಿವ ಸ್ಥಾನ ನೀಡದಿದ್ದರೆ ಮುಂದಿನ ನಡೆಯ ಬಗ್ಗೆ ಆಪ್ತರ ಬಳಿ ಸಲಹೆ ಪಡೆಯಲಿದ್ದಾರೆ. ಒಂದು ವರ್ಷದಿಂದ ನಾಗೇಂದ್ರ ಸಚಿವ ಸ್ಥಾನಕ್ಕಾಗಿ ತುದಿಗಾಲಿನಲ್ಲಿ ನಿಂತಿದ್ದಾರೆ. ಹೈಕಮಾಂಡ್ ಸಚಿವ ಸ್ಥಾನ ಕೊಡುವುದಾಗಿ ಹೇಳಿ ನಿರಾಸೆ ಮೂಡಿಸಿದ್ದಾರೆ. ಈಗಾಗಲೇ ಐದಾರು ಬಾರಿ ನಾಗೇಂದ್ರಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿ ನಿರಾಸೆ ಮೂಡಿಸಿದ್ದಾರೆ. ಹಾಗಾಗಿ ರಾಜ್ಯ ನಾಯಕರ ಬಗ್ಗೆ ಆಪ್ತರ ಮುಂದೆ ಬಿ.ನಾಗೇಂದ್ರ ತೀವ್ರ ಬೇಸರ ಹೊರ ಹಾಕಿದ್ದಾರೆ.

Share. Facebook Twitter LinkedIn WhatsApp Email

Related Posts

ಬಟ್ಟೆಗಳ ಮೇಲಿನ ಟೀ, ಕಾಫಿ ಮತ್ತು ಎಣ್ಣೆಯ ಕಲೆಗಳನ್ನು ಹೋಗಲಾಡಿಸಲು ಜಸ್ಟ್ ಹೀಗೆ ಮಾಡಿ.!

19/09/2025 11:22 AM2 Mins Read

BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ : ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ಸಮ್ಮತಿ.!

19/09/2025 11:12 AM1 Min Read

ALERT : `ಬ್ರೈನ್ ಸ್ಟ್ರೋಕ್’ಗೂ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.! 

19/09/2025 11:10 AM2 Mins Read
Recent News

ಬಟ್ಟೆಗಳ ಮೇಲಿನ ಟೀ, ಕಾಫಿ ಮತ್ತು ಎಣ್ಣೆಯ ಕಲೆಗಳನ್ನು ಹೋಗಲಾಡಿಸಲು ಜಸ್ಟ್ ಹೀಗೆ ಮಾಡಿ.!

19/09/2025 11:22 AM

ಯಾರದೋ ತಪ್ಪಿಗೆ ನನಗೆ ರಾಜಕೀಯ ಶಿಕ್ಷೆ : ಸಚಿವ ಸ್ಥಾನ ದೊರೆಯದಕ್ಕೆ ಆಪ್ತರ ಮುಂದೆ ಆಳಲು ತೋಡಿಕೊಂಡ ಬಿ.ನಾಗೇಂದ್ರ

19/09/2025 11:13 AM

BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ : ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ಸಮ್ಮತಿ.!

19/09/2025 11:12 AM

ALERT : `ಬ್ರೈನ್ ಸ್ಟ್ರೋಕ್’ಗೂ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.! 

19/09/2025 11:10 AM
State News
KARNATAKA

ಬಟ್ಟೆಗಳ ಮೇಲಿನ ಟೀ, ಕಾಫಿ ಮತ್ತು ಎಣ್ಣೆಯ ಕಲೆಗಳನ್ನು ಹೋಗಲಾಡಿಸಲು ಜಸ್ಟ್ ಹೀಗೆ ಮಾಡಿ.!

By kannadanewsnow5719/09/2025 11:22 AM KARNATAKA 2 Mins Read

ಅಡುಗೆಮನೆಯಲ್ಲಿ ಅಡುಗೆ ಮಾಡುವಾಗ ಬಟ್ಟೆಗಳ ಮೇಲೆ ಎಣ್ಣೆ ಅಥವಾ ಹಳದಿ ಆಹಾರದ ಕಲೆಗಳು ಬಂದರೆ, ಈ ಕಲೆಗಳನ್ನು ತೆಗೆದುಹಾಕಲು ಸ್ವಲ್ಪ…

ಯಾರದೋ ತಪ್ಪಿಗೆ ನನಗೆ ರಾಜಕೀಯ ಶಿಕ್ಷೆ : ಸಚಿವ ಸ್ಥಾನ ದೊರೆಯದಕ್ಕೆ ಆಪ್ತರ ಮುಂದೆ ಆಳಲು ತೋಡಿಕೊಂಡ ಬಿ.ನಾಗೇಂದ್ರ

19/09/2025 11:13 AM

BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ : ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ಸಮ್ಮತಿ.!

19/09/2025 11:12 AM

ALERT : `ಬ್ರೈನ್ ಸ್ಟ್ರೋಕ್’ಗೂ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.! 

19/09/2025 11:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.