Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

07/07/2025 8:00 PM

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM

ದಲೈ ಲಾಮಾ ಹುಟ್ಟುಹಬ್ಬಕ್ಕೆ ‘ಪ್ರಧಾನಿ ಮೋದಿ’ ಶುಭಾಶಯ, ಕೆರಳಿದ ‘ಚೀನಾ’ದಿಂದ ಆಕ್ಷೇಪ

07/07/2025 7:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಲವೊಮ್ಮೆ ಎಲ್ಲವನ್ನು ಸಹಿಸಿಕೊಳ್ಳಬೇಕಾಗುತ್ತದೆ : ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?
KARNATAKA

ಕೆಲವೊಮ್ಮೆ ಎಲ್ಲವನ್ನು ಸಹಿಸಿಕೊಳ್ಳಬೇಕಾಗುತ್ತದೆ : ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

By kannadanewsnow0528/09/2024 3:51 PM

ಮೈಸೂರು : ಮುಡಾ ಅಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಗಿದೆ. ಇದೀಗ ಲೋಕಾಯುಕ್ತ ಎಸ್ ಪಿ ಉದೇಶ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳನ್ನು ರಚನೆ ಮಾಡಿದ್ದಾರೆ.ಇದೆ ವೇಳೆ ಸಿದ್ದರಾಮಯ್ಯ ಎಲ್ಲವನ್ನು ಸಹಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಏನು ಹೇಳಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ಇಂದು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ ಮತ್ತು ಕಲ್ಯಾಣ’ ಕೃತಿ ಬಿಡುಗಡೆಗೊಳಿಸಿ, ಸಂವಾದದಲ್ಲಿ ಪಾಲ್ಗೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿ, ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ.

ಆದರೂ ಕೂಡ ಗ್ಯಾರಂಟಿಗಳಲ್ಲಿ ಜಾರಿ ಮಾಡಿದಾಗ ಹಲವು ಟೀಕೆ ಮಾಡುತ್ತಿದ್ದರು. ಬಹಳಷ್ಟು ಜನರು ಟೀಕೆ, ತಮಾಷೆ, ಅವಹೇಳನ ಮಾಡಿದರು. ಕೆಲವೊಮ್ಮೆ ಎಲ್ಲವನ್ನು ಸಹಿಸಿಕೊಳ್ಳಬೇಕಾಗುತ್ತದೆ.ಅನ್ನಕ್ಕಾಗಿ ಯಾರ ಮನೆ ಮುಂದೆ ನಿಲ್ಲಬಾರದೆಂದು ಅನ್ನಭಾಗ್ಯ ಜಾರಿ ಮಾಡಲಾಯಿತು.ಅನ್ನ ಭಾಗ್ಯದಿಂದ ಜನ ಸೋಮಾರಿಯಾಗಿದ್ದಾರೆ ಎಂದು ಚರ್ಚೆಯಾಯಿತು. ಅನ್ನಭಾಗ್ಯ ಜಾರಿ ಮಾಡಿದ್ದು ಓಟು ಪ್ರಚಾರಕ್ಕಾಗಿ ಅಲ್ಲ. ಐದು ಕೆಜಿ ಅಕ್ಕಿ ಸಾಲಲ್ಲ ಎಂದು 10 ಕೆಜಿ ಕೊಡಬೇಕೆಂದು ತೀರ್ಮಾನಿಸಲಾಯಿತು.

ಮೋದಿ ಗ್ಯಾರಂಟಿ ಯೋಜನೆ ಜಾರಿ ಮಾಡಲು ಆಗಲ್ಲ ಎಂದಿದ್ದರು. ಗ್ಯಾರಂಟಿಯಿಂದ ರಾಜ್ಯ ಆರ್ಥಿಕವಾಗಿ ದಿವಾಳಿ ಅಂತ ಹೇಳಿದ್ದರು. ನಮಗೂ ಕಷ್ಟ ಅಂತ ಗೊತ್ತಿತ್ತು. ಆದರೂ ಜಾರಿ ಮಾಡಿದ್ದೇವೆ ಕೊಟ್ಟ ಮಾತಿನಂತೆ ಒಂದು ವರ್ಷದಲ್ಲಿ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಎಂದು ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

07/07/2025 8:00 PM2 Mins Read

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM1 Min Read

BREAKING: ರಾಜ್ಯದಲ್ಲಿನ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆಯೆಂದು ಪರಿಗಣಿಸಲು ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

07/07/2025 7:37 PM2 Mins Read
Recent News

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

07/07/2025 8:00 PM

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM

ದಲೈ ಲಾಮಾ ಹುಟ್ಟುಹಬ್ಬಕ್ಕೆ ‘ಪ್ರಧಾನಿ ಮೋದಿ’ ಶುಭಾಶಯ, ಕೆರಳಿದ ‘ಚೀನಾ’ದಿಂದ ಆಕ್ಷೇಪ

07/07/2025 7:47 PM

BREAKING: ರಾಜ್ಯದಲ್ಲಿನ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆಯೆಂದು ಪರಿಗಣಿಸಲು ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

07/07/2025 7:37 PM
State News
KARNATAKA

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

By kannadanewsnow0907/07/2025 8:00 PM KARNATAKA 2 Mins Read

ಬೆಂಗಳೂರು: ರಾಜ್ಯದ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಆದ್ಯತೆಯ ಮೇರೆಗೆ ಆಸಕ್ತಿ…

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM

BREAKING: ರಾಜ್ಯದಲ್ಲಿನ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆಯೆಂದು ಪರಿಗಣಿಸಲು ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

07/07/2025 7:37 PM

ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

07/07/2025 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.