BIGG NEWS: ಮೈಸೂರಿನಲ್ಲಿ ಅಪ್ಪ ಅಮ್ಮನ ಜಗಳದಲ್ಲಿ ಮಗ ಬಲಿ; ಮಾನಸಿಕವಾಗಿ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಮೈಸೂರು: ಜಿಲ್ಲೆಯ ತಾಲೂಕು ಹುಣಸವಾಳು ಗ್ರಾಮದಲ್ಲಿ ಅಪ್ಪ ಅಮ್ಮನ ಜಗಳದಿಂದ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. BREAKING NEWS: ಕೈ ಶಾಸಕ ರಿಜ್ವಾನ್​​ ಅರ್ಷದ್ ಬೆಂಬಲಿಗರು ಗೂಂಡಾಗಿರಿ ಆರೋಪ; ರಾತ್ರೋರಾತ್ರಿ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ   20 ವರ್ಷದ ಮಹೇಂದ್ರ ಮೃತ ದುರ್ದೈವಿ.ಪ್ರತಿನಿತ್ಯ ಮನೆಯಲ್ಲಿ ತಂದೆ-ತಾಯಿ ನಡುವೆ ಗಲಾಟೆ ನಡೆಯುತ್ತಿತ್ತು. ಇದರಿಂದಾಗಿ ಮಗ ಮಹೇಂದ್ರ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದನು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ … Continue reading BIGG NEWS: ಮೈಸೂರಿನಲ್ಲಿ ಅಪ್ಪ ಅಮ್ಮನ ಜಗಳದಲ್ಲಿ ಮಗ ಬಲಿ; ಮಾನಸಿಕವಾಗಿ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ