Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar Oath

ದೇಶದ ಮೂಲಸೌಕರ್ಯಕ್ಕೆ ಹೊಸ ಬೂಸ್ಟರ್ ಡೋಸ್: ಕೇಂದ್ರ ಸಂಪುಟದಿಂದ ಕೋಟ್ಯಂತರ ರೂಪಾಯಿಯ ಬೃಹತ್ ಯೋಜನೆಗಳಿಗೆ ಗ್ರೀನ್ ಸಿಗ್ನಲ್!

ರಾಜಕಾರಣಕ್ಕೆ ವಾಪಸ್ಸು ಬರುವುದರ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » CRIME NEWS: ಕುಡಿದು ಜಗಳವಾಡಿ ತಾಯಿಯನ್ನೇ ಹತ್ಯೆಗೈದ ಮಗ
KARNATAKA

CRIME NEWS: ಕುಡಿದು ಜಗಳವಾಡಿ ತಾಯಿಯನ್ನೇ ಹತ್ಯೆಗೈದ ಮಗ

By ವಸಂತ ಬಿ ಈಶ್ವರಗೆರೆ

ಚಿತ್ರದುರ್ಗ: ಕುಡಿದ ಮತ್ತಿನಲ್ಲಿ ತಾಯಿಯೊಂದಿಗೆ ಜಗಳಕ್ಕೆ ಇಳಿದಂತ ಮಗನೊಬ್ಬ, ಅದೇ ಮತ್ತಿನಲ್ಲಿ ಹೆತ್ತಮ್ಮನನ್ನೇ ಹತ್ಯೆಗೈದ ಬೆಚ್ಚಿ ಬೀಳಿಸೋ ಘಟನೆ ಚಿತ್ರದುರ್ಗದ ಹಿರಿಯೂರಿನ ಹುಲಗಲಕುಂಟೆ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಲಗಲಕುಂಟೆ ಗ್ರಾಮದ ಆರೋಪಿ ಚಿತ್ರಲಿಂಗ(40) ಎಂಬಾತ ತನ್ನ ತಾಯಿ ಮೃತ ಮಹಿಳೆ ಗಂಗಮ್ಮ(65) ಎಂಬುವರ ಜೊತೆಗೆ ಕುಡಿದು ಜಗಳಕ್ಕೆ ಇಳಿದಿದ್ದಾನೆ. ಜಗಳ ತಾರಕಕ್ಕೆ ಏರಿದಂತ ಸಂದರ್ಭದಲ್ಲಿ ತಾಯಿಯನ್ನೇ ಹೊಡೆದು ಕೊಲೆಗೈದಿದ್ದಾನೆ.

ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು ಆರೋಪಿ ಚಿತ್ರಲಿಂಗನನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಈ ಬಗ್ಗೆ ಹಿರಿಯೂರು ತಾಲ್ಲೂಕು ಘಟಕದ ಕರ್ನಾಟಕ ರಾಜ್ಯ ಕಾರ್ಮಿಕರ ಪರಿಷತ್ ಅಧ್ಯಕ್ಷ ಪರಮೇಶ್ವರ್ ಮಾತನಾಡಿ, ಹಿರಿಯೂರು ತಾಲ್ಲೂಕಿನ ಹುಲಗಲಕುಂಟೆಯಲ್ಲಿ ನಡೆದಿರುವಂತ ಇಂತಹ ದುಷ್ಕೃತ್ಯವು ಬೆಚ್ಚಿ ಬೀಳಿಸುವಂತೆ ಮಾಡಿದೆ. ಇದಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಅಕ್ರಮವಾಗಿ ಹಳ್ಳಿಯಲ್ಲಿ ಮದ್ಯ ಮಾರಾಟ ನಿಲ್ಲಿಸಬೇಕು. ಇಲ್ಲವಾದಲ್ಲಿ ಅಬಕಾರಿ ಇಲಾಖೆಯ ಮುಂದೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

BIG UPDATE: ‘ಮ್ಯಾನ್ಮಾರ್’ ಪ್ರಬಲ ಭೂಕಂಪದಿಂದ 144 ಮಂದಿ ಸಾವು, 732 ಜನರಿಗೆ ಗಾಯ: ಸರ್ಕಾರದ ಅಧಿಕೃತ ಮಾಹಿತಿ

BREAKING: ‘ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ’ ಕೊಲೆಗೆ ಸಂಚು ಪ್ರಕರಣ: ಐವರ ವಿರುದ್ಧ ‘FIR’ ದಾಖಲು

Share. Facebook Twitter LinkedIn WhatsApp Email

Related Posts

BIG BREAKING: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar Oath

3 Mins Read

ರಾಜಕಾರಣಕ್ಕೆ ವಾಪಸ್ಸು ಬರುವುದರ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

1 Min Read

ರಾಜ್ಯದ 230 KSRTC ಬಸ್ ನಿಲ್ದಾಣಗಳಲ್ಲಿ ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ನೇರ ಪ್ರಸಾರ

1 Min Read
Recent News

BIG BREAKING: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar Oath

ದೇಶದ ಮೂಲಸೌಕರ್ಯಕ್ಕೆ ಹೊಸ ಬೂಸ್ಟರ್ ಡೋಸ್: ಕೇಂದ್ರ ಸಂಪುಟದಿಂದ ಕೋಟ್ಯಂತರ ರೂಪಾಯಿಯ ಬೃಹತ್ ಯೋಜನೆಗಳಿಗೆ ಗ್ರೀನ್ ಸಿಗ್ನಲ್!

ರಾಜಕಾರಣಕ್ಕೆ ವಾಪಸ್ಸು ಬರುವುದರ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

ರಾಜ್ಯದ 230 KSRTC ಬಸ್ ನಿಲ್ದಾಣಗಳಲ್ಲಿ ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ನೇರ ಪ್ರಸಾರ

State News
KARNATAKA

BIG BREAKING: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar Oath

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜಕಾರಣದ ಧ್ರುವತಾರೆ,…

ರಾಜಕಾರಣಕ್ಕೆ ವಾಪಸ್ಸು ಬರುವುದರ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

ರಾಜ್ಯದ 230 KSRTC ಬಸ್ ನಿಲ್ದಾಣಗಳಲ್ಲಿ ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ನೇರ ಪ್ರಸಾರ

BIG NEWS: ಡಿ.ಕೆ ಶಿವಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕರು ಆಗಮನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.