Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೀಘ್ರದಲ್ಲೇ ಭಾರತವು ರಷ್ಯಾ ಪ್ರವಾಸಿಗರಿಗೆ 30 ದಿನಗಳ ಉಚಿತ ಇ-ವೀಸಾ ನೀಡಲಿದೆ: ಪ್ರಧಾನಿ ಮೋದಿ

05/12/2025 4:12 PM

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ತಿರುಗೇಟು ಕೊಟ್ಟ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

05/12/2025 4:07 PM

ಗಮನಿಸಿ : ಮೊಬೈಲ್ ಗಳಿಗೂ ಇರುತ್ತೆ ‘ಎಕ್ಸ್ ಪೈರಿ ಡೇಟ್’.! ಹೀಗೆ ಚೆಕ್ ಮಾಡಿಕೊಳ್ಳಿ

05/12/2025 4:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಉಂಡ ಮನೆಗೆ ಎರಡು ಬಗೆಯುವ ಸೋನು ನಿಗಮ್ ವರ್ತನೆ ಖಂಡನೀಯ: ಚಿತ್ರಸಾಹಿತಿ ಕವಿರಾಜ್ ಕಿಡಿ
KARNATAKA

BIG NEWS: ಉಂಡ ಮನೆಗೆ ಎರಡು ಬಗೆಯುವ ಸೋನು ನಿಗಮ್ ವರ್ತನೆ ಖಂಡನೀಯ: ಚಿತ್ರಸಾಹಿತಿ ಕವಿರಾಜ್ ಕಿಡಿ

By kannadanewsnow0903/05/2025 7:04 PM

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾನೂನಿನ ಕುಣಿಕೆಗೆ ಸಿಲುಕಿದ್ದಾರೆ. ಇದರ ನಡುವೆ ತಮ್ಮ ಮೊದಲ ಹೇಳಿಕೆಯಲ್ಲಿ ತಮ್ಮ ಕಾರ್ಯಕ್ರಮದ ವೇಳೆ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದರು. ಅದಕ್ಕೆ ಪಹಲ್ಗಾಮ್ ಹೋಲಿಕೆ ಕೊಟ್ಟಿದ್ದಾಗಿ ತಿಳಿಸಿದ್ದಾರೆ. ಇಂತ ಹೇಳಿಕೆ ನೀಡಿದಂತ ಸೋನು ನಿಗಮ್ ವಿರುದ್ಧ ಕನ್ನಡದ ಖ್ಯಾತ ಚಿತ್ರ ಸಾಹಿತಿ ಕವಿರಾಜ್ ಕಿಡಿಕಾರಿದ್ದಾರೆ.

ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿರುವಂತ ಚಿತ್ರಸಾಹಿತಿ ಕವಿರಾಜ್ ಅವರು, ಸೋನು ನಿಗಮ್ ಅವರ ವೀಡಿಯೊ ಕ್ಲಿಪ್ ಬಗ್ಗೆ ನನಗೆ ಸ್ವಲ್ಪ ಅನುಮಾನ ಇತ್ತು. ಅದು conclusive ಆಗಿರಲಿಲ್ಲ. ಹಾಗಾಗಿ ನಾನು ಯಾವತ್ತೂ ವಿಧಿಸಿಕೊಂಡಿರುವ ನಿಯಮದಂತೆ ಸರಿಯಾದ ಮಾಹಿತಿ ಬರೋವರೆಗೂ ಅವಸರಕ್ಕೆ ಬಿದ್ದು ಕಾಮೆಂಟ್ ಮಾಡಿರಲಿಲ್ಲ ಎಂದಿದ್ದಾರೆ.

ಈಗಷ್ಟೇ ಸೋನುನಿಗಮ್ ಸ್ಪಷ್ಟೀಕರಣ ನೀಡಿದ ವೀಡಿಯೊ ನೋಡಿದೆ. ಅಲ್ಲಿಗೆ ಕನ್ನಡ ಹಾಡಿಗೆ ಬೇಡಿಕೆ ಇಟ್ಟಿದ್ದನ್ನು ಪೆಹಲ್ಗಾಮ್ ಉಗ್ರಗಾಮಿಗಳ ದಾಳಿಯೊಂದಿಗೆ ಸಮೀಕರಿಸಿದ್ದು ಅವರ ಮೂರ್ಖತನ ಮತ್ತು ದುರಹಂಕಾರವನ್ನು ಇನ್ನಷ್ಟು ಜಾಹೀರು ಮಾಡಿದೆ. ಹಿಂದಿ ಚಿತ್ರೋದ್ಯಮದಿಂದ ಅಘೋಷಿತ ಬಹಿಷ್ಕಾರ ಅನುಭವಿಸಿದ್ದ ಅವರಿಗೆ ಆಸರೆ ಆಗಿದ್ದೆ ಕನ್ನಡ ಹಾಡುಗಳು ಎಂದು ತಿಳಿಸಿದ್ದಾರೆ.

ಅವರೂ ಕೂಡ ಎಲ್ಲಿ ಹೋದರು ಕನ್ನಡ ಹಾಡುಗಳ ಬಗ್ಗೆ ವ್ಯಕ್ತಪಡಿಸುವ ಕೃತಜ್ಞತೆ ಖುಷಿಕೊಡುತ್ತಿತ್ತು. ನಾನು ಬರೆದ ಸುಮಾರು ನೂರು ಹಾಡುಗಳನ್ನು ಸೋನು ಹಾಡಿರಬಹುದು. ಸೋನು ಧ್ವನಿ ನಮ್ಮ ಹಾಡುಗಳಿಗೆ ಮೆರುಗು ನೀಡುತ್ತಿದ್ದದ್ದು ನಿಜಾ. ಆದರೆ ಕನ್ನಡಕ್ಕಿಂತ ಯಾರೂ ದೊಡ್ಡವರಲ್ಲ. ಉಂಡ ಮನೆಗೆ ಎರಡು ಬಗೆಯುವ ಇಂತಹಾ ವರ್ತನೆ ಖಂಡನೀಯ ಮತ್ತು ಅಕ್ಷಮ್ಯ ಎಂಬುದಾಗಿ ಗಾಯಕ ಸೋನು ನಿಗಮ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

BREAKING: ನಿಷೇಧಿತ ಮಾದಕ ದ್ರವ್ಯ ಸೇವನೆ: IPL ಪಂದ್ಯಾವಳಿಯಿಂದ ದಕ್ಷಿಣ ಆಫ್ರಿಕಾದ ವೇಗಿ ಕಗಿಸೊ ರಬಾಡ ಅಮಾನತು | Kagiso Rabada Suspended

ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ.? ಈ ಫ್ಯಾಶನ್ ಡಿಸೈನ್ ಪದವಿ ಕೋರ್ಸ್ ಗೆ ಅರ್ಜಿ ಸಲ್ಲಿಸಿ

Share. Facebook Twitter LinkedIn WhatsApp Email

Related Posts

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ತಿರುಗೇಟು ಕೊಟ್ಟ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

05/12/2025 4:07 PM2 Mins Read

ಗಮನಿಸಿ : ಮೊಬೈಲ್ ಗಳಿಗೂ ಇರುತ್ತೆ ‘ಎಕ್ಸ್ ಪೈರಿ ಡೇಟ್’.! ಹೀಗೆ ಚೆಕ್ ಮಾಡಿಕೊಳ್ಳಿ

05/12/2025 4:05 PM2 Mins Read

ರಾಜೀನಾಮೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್: ಕಾರಣವೇನು ಗೊತ್ತಾ?

05/12/2025 3:56 PM2 Mins Read
Recent News

ಶೀಘ್ರದಲ್ಲೇ ಭಾರತವು ರಷ್ಯಾ ಪ್ರವಾಸಿಗರಿಗೆ 30 ದಿನಗಳ ಉಚಿತ ಇ-ವೀಸಾ ನೀಡಲಿದೆ: ಪ್ರಧಾನಿ ಮೋದಿ

05/12/2025 4:12 PM

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ತಿರುಗೇಟು ಕೊಟ್ಟ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

05/12/2025 4:07 PM

ಗಮನಿಸಿ : ಮೊಬೈಲ್ ಗಳಿಗೂ ಇರುತ್ತೆ ‘ಎಕ್ಸ್ ಪೈರಿ ಡೇಟ್’.! ಹೀಗೆ ಚೆಕ್ ಮಾಡಿಕೊಳ್ಳಿ

05/12/2025 4:05 PM

ರಾಜೀನಾಮೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್: ಕಾರಣವೇನು ಗೊತ್ತಾ?

05/12/2025 3:56 PM
State News
KARNATAKA

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ತಿರುಗೇಟು ಕೊಟ್ಟ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

By kannadanewsnow0905/12/2025 4:07 PM KARNATAKA 2 Mins Read

ಬೆಂಗಳೂರು: ರಾಜಕೀಯದಲ್ಲಿ ಎಷ್ಟೇ ಪ್ರೀತಿ- ವಿಶ್ವಾಸಗಳಿದ್ದರೂ ಹೊಂದಾಣಿಕೆಯ ನಾಟಕ ನನ್ನ ಬಳಿ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ…

ಗಮನಿಸಿ : ಮೊಬೈಲ್ ಗಳಿಗೂ ಇರುತ್ತೆ ‘ಎಕ್ಸ್ ಪೈರಿ ಡೇಟ್’.! ಹೀಗೆ ಚೆಕ್ ಮಾಡಿಕೊಳ್ಳಿ

05/12/2025 4:05 PM

ರಾಜೀನಾಮೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್: ಕಾರಣವೇನು ಗೊತ್ತಾ?

05/12/2025 3:56 PM

ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತೆ ಪಾರ್ಕ್ ಸ್ಥಾಪನೆಗೆ ತೈವಾನಿನ ಅಲಿಜನ್ಸ್ ಗ್ರೂಪ್‌ನಿಂದ 1,000 ಕೋಟಿ ಹೂಡಿಕೆ

05/12/2025 3:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.