BREAKING NEWS : ‘MES’ ಪುಂಡಾಟಿಕೆ ವಿರುದ್ಧ ‘ಕರವೇ’ ಆಕ್ರೋಶ : ಗದಗದಲ್ಲಿ ಮಹಾರಾಷ್ಟ್ರದ ವಾಹನಗಳಿಗೆ ಮಸಿ 

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚು ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರು ನಿನ್ನೆ ಕರ್ನಾಟಕದ ವಾಹನಗಳಿಗೆ ಮತ್ತೆ ಮಸಿ ಬಳಿದು ಸಿಎಂ ಬೊಮ್ಮಾಯಿ ಭಾವಚಿತ್ರಕ್ಕೆ ಕೂಡ ಮಸಿ ಹಚ್ಚಿ ಪುಂಡಾಟ ಮೆರೆದಿದ್ದರು.  ಮರಾಠಿ ಪುಂಡರ ಕೃತ್ಯಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗದಗದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಗದಗದ ಗಾಂಧಿ ಸರ್ಕಲ್ ನಲ್ಲಿ ಇಂದು ಕರವೇ  ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ವಾಹನಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. … Continue reading BREAKING NEWS : ‘MES’ ಪುಂಡಾಟಿಕೆ ವಿರುದ್ಧ ‘ಕರವೇ’ ಆಕ್ರೋಶ : ಗದಗದಲ್ಲಿ ಮಹಾರಾಷ್ಟ್ರದ ವಾಹನಗಳಿಗೆ ಮಸಿ