Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIGG NEWS : ಪ್ರಧಾನಿ ಮೋದಿ ಭೇಟಿಯಾದ ಗೂಗಲ್ ಸಿಇಒ ಸುಂದರ್ ಪಿಚೈ ; AI ಸಹಯೋಗದ ಕುರಿತು ಚರ್ಚೆ!

18/02/2026 5:59 PM

ಗೂಗಲ್ ಸಿಇಒ ಸುಂದರ್ ಪಿಚೈ ಭೇಟಿಯಾದ ಪ್ರಧಾನಿ ಮೋದಿ: AI ಸಹಯೋಗದ ಕುರಿತು ಚರ್ಚೆ

18/02/2026 5:58 PM

ಫೆಬ್ರವರಿ.24, 25ರಂದು ಸೊರಬ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವ: ಬೆತ್ತಲೆ ಸೇವೆ ನಿಷೇಧಿಸಿ ಡಿಸಿ ಆದೇಶ

18/02/2026 5:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆಬ್ರವರಿ.24, 25ರಂದು ಸೊರಬ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವ: ಬೆತ್ತಲೆ ಸೇವೆ ನಿಷೇಧಿಸಿ ಡಿಸಿ ಆದೇಶ
KARNATAKA

ಫೆಬ್ರವರಿ.24, 25ರಂದು ಸೊರಬ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವ: ಬೆತ್ತಲೆ ಸೇವೆ ನಿಷೇಧಿಸಿ ಡಿಸಿ ಆದೇಶ

By kannadanewsnow0918/02/2026 5:41 PM

ಶಿವಮೊಗ್ಗ : ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ಮಹೋತ್ಸವ ನಡೆಯಲಿದೆ. ಈ ಜಾತ್ರೆಯ ವೇಳೆಯಲ್ಲಿ ಬೆತ್ತಲೆ ಸೇವೆಯನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.

ಇಂದು ಆದೇಶ ಹೊರಡಿಸಿರುವಂತ ಅವರು, ಸೊರಬದ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ 2 ದಿನಗಳ ಕಾಲ ಬೆತ್ತಲೆ ಸೇವೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಆದೇಶಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರನ್ವಯ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು ‘ಬೆತ್ತಲೆ ಸೇವೆ’ ಯನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ. ಈ ನಿಷೇಧಾಜ್ಞೆಯು ಶ್ರೀ ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲವೆಂದು ತಿಳಿಸಿದ್ದಾರೆ.

BREAKING: ರಾಜ್ಯದಲ್ಲಿ ಮತ್ತೆ ಹಂತ ಹಂತವಾಗಿ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ಮತ್ತೆ ಹಂತ ಹಂತವಾಗಿ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

18/02/2026 5:26 PM3 Mins Read

ಪತ್ನಿ ಕೊಂದು ಮನೆ ಆವರಣದಲ್ಲೇ ಶವ ಹೂತಿಟ್ಟ ಪಾಪಿ ಪತಿ: 24 ದಿನಗಳ ಬಳಿಕ ರಹಸ್ಯ ಬಯಲು

18/02/2026 5:22 PM1 Min Read

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ

18/02/2026 4:51 PM1 Min Read
Recent News

BIGG NEWS : ಪ್ರಧಾನಿ ಮೋದಿ ಭೇಟಿಯಾದ ಗೂಗಲ್ ಸಿಇಒ ಸುಂದರ್ ಪಿಚೈ ; AI ಸಹಯೋಗದ ಕುರಿತು ಚರ್ಚೆ!

18/02/2026 5:59 PM

ಗೂಗಲ್ ಸಿಇಒ ಸುಂದರ್ ಪಿಚೈ ಭೇಟಿಯಾದ ಪ್ರಧಾನಿ ಮೋದಿ: AI ಸಹಯೋಗದ ಕುರಿತು ಚರ್ಚೆ

18/02/2026 5:58 PM

ಫೆಬ್ರವರಿ.24, 25ರಂದು ಸೊರಬ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವ: ಬೆತ್ತಲೆ ಸೇವೆ ನಿಷೇಧಿಸಿ ಡಿಸಿ ಆದೇಶ

18/02/2026 5:41 PM

BREAKING: ರಾಜ್ಯದಲ್ಲಿ ಮತ್ತೆ ಹಂತ ಹಂತವಾಗಿ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

18/02/2026 5:26 PM
State News
KARNATAKA

ಫೆಬ್ರವರಿ.24, 25ರಂದು ಸೊರಬ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವ: ಬೆತ್ತಲೆ ಸೇವೆ ನಿಷೇಧಿಸಿ ಡಿಸಿ ಆದೇಶ

By kannadanewsnow0918/02/2026 5:41 PM KARNATAKA 1 Min Read

ಶಿವಮೊಗ್ಗ : ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ಮಹೋತ್ಸವ…

BREAKING: ರಾಜ್ಯದಲ್ಲಿ ಮತ್ತೆ ಹಂತ ಹಂತವಾಗಿ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

18/02/2026 5:26 PM

ಪತ್ನಿ ಕೊಂದು ಮನೆ ಆವರಣದಲ್ಲೇ ಶವ ಹೂತಿಟ್ಟ ಪಾಪಿ ಪತಿ: 24 ದಿನಗಳ ಬಳಿಕ ರಹಸ್ಯ ಬಯಲು

18/02/2026 5:22 PM

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ

18/02/2026 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.