BIGG NEWS: ಅಕ್ಟೋಬರ್‌ನಲ್ಲಿ ದಕ್ಷಿಣ ಭಾರತದ ಮಹಾಕುಂಭ ಮೇಳ; ಸಕಲ ಸಿದ್ಧತೆ

ಬೆಂಗಳೂರು: ಕಾವೇರಿ, ಲಕ್ಷ್ಮಣತೀರ್ಥ, ಹೇಮಾವತಿ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 14,15,16 ರಂದು ಅದ್ದೂರಿ ಮಹಾಕುಂಭ ಮೇಳ ಆಯೋಜಿಸಲು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನಿರ್ದೇಶನ ನೀಡಿದ್ದಾರೆ. BIGG NEWS: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಮನೋರಂಜನ್‌; ಸಂಗೀತಾ ಕೈ ಹಿಡಿದ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಚಂದ್ರವನದ ಮಹಾಂತ ಶಿವಯೋಗಿ ಸ್ವಾಮೀಜಿಗಳ … Continue reading BIGG NEWS: ಅಕ್ಟೋಬರ್‌ನಲ್ಲಿ ದಕ್ಷಿಣ ಭಾರತದ ಮಹಾಕುಂಭ ಮೇಳ; ಸಕಲ ಸಿದ್ಧತೆ