ಹುಬ್ಬಳ್ಳಿಯಲ್ಲಿ ನೈಋತ್ಯ ರೈಲ್ವೆಯಿಂದ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಆಚರಣೆ

ಹುಬ್ಬಳ್ಳಿ: ನೈಋತ್ಯ ರೈಲ್ವೆ ಮತ್ತು ಹುಬ್ಬಳ್ಳಿ ವಿಭಾಗ ಇಂದು ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಿತು. ಇಂದು ನೈಋತ್ಯ ರೈಲ್ವೆ ವಲಯದಾದ್ಯಂತ 17 ಸೆಪ್ಟೆಂಬರ್‌ 2024 ರಿಂದ ಆರಂಭಿಸಲಾಗಿದ್ದ ಸ್ವಚ್ಛತಾ ಪಾಕ್ಷಿಕ ಅಭಿಯಾನದ ಕೊನೆಯ ದಿನವಾಗಿದ್ದು ಸ್ವಚ್ಛತಾ ಹಿ ಸೇವಾ ದಿನವಾಗಿಯೂ ಆಚರಿಸಲಾಯಿತು. ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಅರವಿಂದ್ ಶ್ರೀವಾಸ್ತವ, ನೈಋತ್ಯ ರೈಲ್ವೆಯ ಅಪರ ಪ್ರಧಾನ ವ್ಯವಸ್ಥಾಪಕರಾದ ಕೆ.ಎಸ್. ಜೈನ್, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಹರ್ಷ್ ಖರೆ ಹಾಗು ವಿಭಾಗದ ಪ್ರಧಾನ … Continue reading ಹುಬ್ಬಳ್ಳಿಯಲ್ಲಿ ನೈಋತ್ಯ ರೈಲ್ವೆಯಿಂದ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಆಚರಣೆ