BREAKING NEWS: ಮುರುಘಾ ಶ್ರೀ ವಿರುದ್ಧ ಪಿತೂರಿ ಕೇಸ್: ‘ಸೌಭಾಗ್ಯ ಬಸವರಾಜನ್’ಗೆ 1 ದಿನ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗ: ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಪೋಸ್ಕೋ ಕೇಸ್ ನಲ್ಲಿ ಜೈಲು ಪಾಲು ಆಗಿದ್ದಾರೆ. ಈ ಪ್ರಕರಣದಲ್ಲಿ ಅವರ ವಿರುದ್ಧ ಪಿತೂರಿ ನಡೆಸಿದಂತ ಕೇಸ್ ನಲ್ಲಿ ಸೌಭಾಗ್ಯ ಬಸವರಾಜನ್ ಗೆ ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ‘ಕುರಿ-ಮೇಕೆ ಸಾಕಾಣಿಕೆ ತರಬೇತಿ’ಗೆ ಅರ್ಜಿ ಆಹ್ವಾನ ಇಂದು ಚಿತ್ರದುರ್ಗದ 1ನೇ ಜೆ ಎಂ ಎಫ್ ಸಿ ಕೋರ್ಟ್ ಗೆ ಮುರುಘಾ ಶ್ರೀ ವಿರುದ್ಧ ಪಿತೂರು ಕೇಸ್ ನಲ್ಲಿ ಬಂಧಿತರಾಗಿದ್ದಂತ ಸೌಭಾಗ್ಯ ಬಸವರಾಜನ್ ಅನ್ನು ಪೊಲೀಸರು ಹಾಜರು … Continue reading BREAKING NEWS: ಮುರುಘಾ ಶ್ರೀ ವಿರುದ್ಧ ಪಿತೂರಿ ಕೇಸ್: ‘ಸೌಭಾಗ್ಯ ಬಸವರಾಜನ್’ಗೆ 1 ದಿನ ಪೊಲೀಸ್ ಕಸ್ಟಡಿಗೆ