SHOCKING NEWS: ಭೀಕರ ರಸ್ತೆ ಅಪಘಾತ : ಸಮಾಜವಾದಿ ಪಕ್ಷದ ನಾಯಕನ‌ ಕಾರಿಗೆ ಡಿಕ್ಕಿ‌ ಹೊಡೆದು 500 ಮೀಟರ್ ಎಳೆದೊಯ್ದ ಟ್ರಕ್| VIDEO VIRAL

ಮಣಿಪುರ: ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಡರಾತ್ರಿ ಸಮಾಜವಾದಿ ಪಕ್ಷದ ಜಿಲ್ಲಾ ಅಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಪರಿಣಾಮ ಸುಮಾರು 500 ಮೀಟರ್ ದೂರ ಎಳೆದೊಯ್ದಿದೆ. ಅಪಫಾತದಲ್ಲಿ  ಜಿಲ್ಲಾ ಅಧ್ಯಕ್ಷ ರು ಕಾರಿನಲ್ಲಿ ಒಬ್ಬರೇ ಇದ್ದರು. ಆದರೆ ಯಾವುದೇ ಗಂಭೀರ ಗಾಯವಾಗಿಲ್ಲ ಎಂದು ವರದಿಯಾಗಿದೆ. ಆದಾಗ್ಯೂ, ಪೊಲೀಸರು ಈ ವಿಷಯದ ಬಗ್ಗೆ ದೂರು ದಾಖಲಿಸಿಕೊಂಡು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಟ್ರಕ್ ಡಿಕ್ಕಿ … Continue reading SHOCKING NEWS: ಭೀಕರ ರಸ್ತೆ ಅಪಘಾತ : ಸಮಾಜವಾದಿ ಪಕ್ಷದ ನಾಯಕನ‌ ಕಾರಿಗೆ ಡಿಕ್ಕಿ‌ ಹೊಡೆದು 500 ಮೀಟರ್ ಎಳೆದೊಯ್ದ ಟ್ರಕ್| VIDEO VIRAL