Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿ, ನವವಿವಾಹಿತೆ ಸಾವು, ಪತಿಗೆ ಗಂಭೀರ ಗಾಯ!

03/04/2026 3:46 PM

ಸಾಗರದ ಹೆಬ್ಬರಿಗೆ ಶಾಲೆಗೆ ವಜ್ರ ಮಹೋತ್ಸವ ಸಂಭ್ರಮ: ಗ್ರಾಮೀಣ ಶಿಕ್ಷಣದ ಹೆಮ್ಮೆಯ ಪಯಣ- ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಗೌತಮಪುರ

03/04/2026 3:43 PM

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಏಪ್ರಿಲ್‌ನಲ್ಲಿ ಡಿಎ ಹೆಚ್ಚಳ ಘೋಷಣೆ ಸಾಧ್ಯತೆ | DA Hike

03/04/2026 3:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ಕರ್ನಾಟಕ ವಿಧಾನಸಭೆಯಿಂದ ಬಿಜೆಪಿಯ ’18 ಶಾಸಕ’ರು ಅಮಾನತು: ಸ್ಪೀಕರ್ ಆದೇಶ
KARNATAKA

BIG BREAKING: ಕರ್ನಾಟಕ ವಿಧಾನಸಭೆಯಿಂದ ಬಿಜೆಪಿಯ ’18 ಶಾಸಕ’ರು ಅಮಾನತು: ಸ್ಪೀಕರ್ ಆದೇಶ

By kannadanewsnow0921/03/2025 4:23 PM

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದಾರೆ.

ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಮಾಡಿದ್ದಾರೆ. ಅಮಾನತುಗೊಂಡಂತ ಶಾಸಕರಿಗೆ ಟಿಎ, ಡಿಎಗೂ ಬ್ರೇಕ್ ಹಾಕಲಾಗಿದೆ.

ಹೀಗಿದೆ ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತುಗೊಂಡ 18 ಬಿಜೆಪಿ ಶಾಸಕರ ಪಟ್ಟಿ

  1. ದೊಡ್ಡನಗೌಡ ಪಾಟೀಲ್
  2. ಅಶ್ವಥನಾರಾಯಣ
  3. ಎಸ್ ಆರ್ ವಿಶ್ವನಾಥ್
  4. ಬೈರತಿ ಬಸವರಾಜು
  5. ಎಮ್ ಆರ್ ಪಟೇಲ್
  6. ಚನ್ನಬಸಪ್ಪ
  7. ಉಮಾನಾಥ್ ಕೋಟ್ಯನ್
  8. ಸುರೇಶ್ ಗೌಡ
  9. ಶೈಲೇಂದ್ರ ಬೆಲ್ದಾಳೆ
  10. ಶರಣು ಸಲಗಾರ್
  11. ಸಿಕೆ ರಾಮಮೂರ್ತಿ
  12. ಯಶ್ಪಾಲ್ ಸುವರ್ಣ
  13. ಹರಿಶ್ ಬಿ ಪಿ
  14. ಭರತ್ ಶೆಟ್ಟಿ
  15. ಬಸವರಾಜ ಮತ್ತಿಮೂಡ್
  16. ಧೀರಜ್ ಮುನಿರಾಜು
  17. ಮುನಿರತ್ನ
  18. ಚಂದ್ರು ಲಮಾಣಿ

ಸ್ಪೀಕರ್ ಪೀಠದಲ್ಲಿ ಕುಳಿತಿರುವ ಯು.ಟಿ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೇ ಸ್ಪೀಕರ್ ಪೀಠಕ್ಕೆ ಅಗೌರವ ತೋರುವುದನ್ನು ಸಹಿಸುವುದಿಲ್ಲ ಎಂಬುದಾಗಿ ಸ್ಪೀಕರ್ ಯುಟಿ ಖಾದರ್ ಅವರು ಅಮಾನತು ಆದೇಶದ ಸಂದರ್ಭದಲ್ಲಿ ಹೇಳಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING: ಮಗುವಿನ ಮೇಲೆ ವಿಕೃತಿ ಮೆರೆದ ‘ಅಂಗನವಾಡಿ ಸಹಾಯಕಿ ಸಸ್ಪೆಂಡ್’

BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace

Share. Facebook Twitter LinkedIn WhatsApp Email

Related Posts

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿ, ನವವಿವಾಹಿತೆ ಸಾವು, ಪತಿಗೆ ಗಂಭೀರ ಗಾಯ!

03/04/2026 3:46 PM1 Min Read

ಸಾಗರದ ಹೆಬ್ಬರಿಗೆ ಶಾಲೆಗೆ ವಜ್ರ ಮಹೋತ್ಸವ ಸಂಭ್ರಮ: ಗ್ರಾಮೀಣ ಶಿಕ್ಷಣದ ಹೆಮ್ಮೆಯ ಪಯಣ- ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಗೌತಮಪುರ

03/04/2026 3:43 PM2 Mins Read

ಪದೋನ್ನತಿ ಎನ್ನುವುದು ಜವಾಬ್ದಾರಿಯ ಹೊಸ ಹಾದಿ: ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಓಂಕಾರಪ್ಪ

03/04/2026 3:29 PM1 Min Read
Recent News

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿ, ನವವಿವಾಹಿತೆ ಸಾವು, ಪತಿಗೆ ಗಂಭೀರ ಗಾಯ!

03/04/2026 3:46 PM

ಸಾಗರದ ಹೆಬ್ಬರಿಗೆ ಶಾಲೆಗೆ ವಜ್ರ ಮಹೋತ್ಸವ ಸಂಭ್ರಮ: ಗ್ರಾಮೀಣ ಶಿಕ್ಷಣದ ಹೆಮ್ಮೆಯ ಪಯಣ- ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಗೌತಮಪುರ

03/04/2026 3:43 PM

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಏಪ್ರಿಲ್‌ನಲ್ಲಿ ಡಿಎ ಹೆಚ್ಚಳ ಘೋಷಣೆ ಸಾಧ್ಯತೆ | DA Hike

03/04/2026 3:34 PM

ಪದೋನ್ನತಿ ಎನ್ನುವುದು ಜವಾಬ್ದಾರಿಯ ಹೊಸ ಹಾದಿ: ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಓಂಕಾರಪ್ಪ

03/04/2026 3:29 PM
State News
KARNATAKA

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿ, ನವವಿವಾಹಿತೆ ಸಾವು, ಪತಿಗೆ ಗಂಭೀರ ಗಾಯ!

By kannadanewsnow0503/04/2026 3:46 PM KARNATAKA 1 Min Read

ಚಿಕ್ಕಬಳ್ಳಾಪುರ : ಮುಂದೆ ಹೋಗುತ್ತಿದ್ದ ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ…

ಸಾಗರದ ಹೆಬ್ಬರಿಗೆ ಶಾಲೆಗೆ ವಜ್ರ ಮಹೋತ್ಸವ ಸಂಭ್ರಮ: ಗ್ರಾಮೀಣ ಶಿಕ್ಷಣದ ಹೆಮ್ಮೆಯ ಪಯಣ- ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಗೌತಮಪುರ

03/04/2026 3:43 PM

ಪದೋನ್ನತಿ ಎನ್ನುವುದು ಜವಾಬ್ದಾರಿಯ ಹೊಸ ಹಾದಿ: ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಓಂಕಾರಪ್ಪ

03/04/2026 3:29 PM

BREAKING : ಮತ್ತು ಬರೋ ಜ್ಯೂಸ್ ಕೊಟ್ಟು ರೇಪ್ ಮಾಡಿದ್ದಾನೆ : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ ಗೆ ಟ್ವಿಸ್ಟ್ ಕೊಟ್ಟ ಯುವತಿ!

03/04/2026 3:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.