Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ವದೇಶ್ ಫ್ಲ್ಯಾಗ್ ಶಿಪ್ ಸ್ಟೋರ್ ಆಚರಣೆ ವೇಳೆ ‘ಬನಾರಸಿ ಸೀರೆ’ಯುಟ್ಟು ಗಮನ ಸೆಳೆದ ‘ನೀತಾ ಅಂಬಾನಿ’

06/12/2025 5:13 PM

ಯುಜಿ ವೈದ್ಯಕೀಯದ 3ನೇ ಸುತ್ತಿನ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಇಎ

06/12/2025 5:04 PM

BREAKING : ದ. ಆಫ್ರಿಕಾದ ಪ್ರಿಟೋರಿಯಾದಲ್ಲಿ ಗುಂಡಿನ ದಾಳಿ ; 11 ಮಂದಿ ಸಾವು, 14 ಜನರಿಗೆ ಗಾಯ

06/12/2025 4:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಗಳೂರಿನಲ್ಲಿ ‘ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟನೆ
KARNATAKA

ಮಂಗಳೂರಿನಲ್ಲಿ ‘ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟನೆ

By kannadanewsnow0917/07/2025 6:54 PM

ಮಂಗಳೂರು: ಮಂಗಳೂರಿನಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥವನ್ನು ವಿಧಾನಸಭೆಯ ಸಭಾಧ್ಯಕ್ಷರಾದಂತ ಯು.ಟಿ.ಖಾದರ್ ಉದ್ಘಾಟಿಸಿದರು. ಈ ವೇಳೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು.

ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಹಿನ್ನೆಲೆಯಲ್ಲಿ ಸಮರ್ಪಕ ಹಾಗೂ ವೈಜ್ಞಾನಿಕವಾಗಿ ಚಾಲನಾ ನೈಪುಣ್ಯತೆಯನ್ನು ಪರೀಕ್ಷಿಸುವುದು ಪ್ರಸ್ತುತ ಅನಿವಾರ್ಯವಾಗಿದೆ. ಆದ್ದರಿಂದ ರಾಜ್ಯದ ಸಾರಿಗೆ ಇಲಾಖೆಯ ಪ್ರತಿಯೊಂದು ಅಧೀನ ಕಛೇರಿಗಳಿಗೂ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಜ್ಞಾನಭಾರತಿ, ಎಲೆಕ್ಟ್ರಾನಿಕ್ ಸಿಟಿ, ಮೈಸೂರು, ಕಲಬುರಗಿ, ಧಾರವಾಡ, ಶಿವಮೊಗ್ಗ, ಮತ್ತು ಹಾಸನ ಕಛೇರಿಗಳ ವ್ಯಾಪ್ತಿಯಲ್ಲಿ ರೂ.31.21 ಕೋಟಿಗಳ ವೆಚ್ಚದಲ್ಲಿ ಅತ್ಯಾಧುನಿಕ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ನಿರ್ಮಿಸಲಾಗಿದೆ.

ಈಗಾಗಲೇ ಪ್ರಾದೇಶಿಕ/ಸಹಾಯಕ ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ:

ಒಟ್ಟು ರೂ.36.00 ಕೋಟಿ ವೆಚ್ಚದಲ್ಲಿ ಧಾರವಾಡ ಪೂರ್ವ, ಕೊಪ್ಪಳ, ಚಿಂತಾಮಣಿ, ಶಿರಸಿ, ದಾಂಡೇಲಿ, ಭಾಲ್ಕಿ, ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು, ರೂ. 42.00 ಕೋಟಿ ವೆಚ್ಚದಲ್ಲಿ ಬೀದರ್, ಕಲಬುರಗಿ, ಯಾದಗಿರಿ, ಚಂದಾಪುರ, ಕೆ.ಜಿ.ಎಫ್. ಮತ್ತು ಬೆಳಗಾವಿ ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದೆ.

ರೂ. 28.00 ಕೋಟಿ ವೆಚ್ಚದಲ್ಲಿ ಕೈಗೊಳಲಾಗಿರುವ ರಾಣಿ ಬೆನ್ನೂರು, ಗೋಕಾಕ್, ಸಕಲೇಶಪುರ ಕಛೇರಿ ಕಟ್ಟಡ ಕಾಮಗಾರಿಗಳು ಪಗತಿಯಲ್ಲಿದ್ದು, ಮಧುಗಿರಿ ಮತ್ತು ಹೊನ್ನಾವರ ಕಛೇರಿ ಕಟ್ಟಡದ ಕಾಮಗಾರಿಗಳನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು.

2. ಸ್ವಯಂ ಚಾಲಿತ ಪರೀಕ್ಷಾ ಪಥಗಳ ನಿರ್ಮಾಣ ಕಾಮಗಾರಿ:

ಇದೇ ಮಾದರಿಯಲ್ಲಿ ಪ್ರಸ್ತುತ ಮಂಗಳೂರಿನಲ್ಲಿ ರೂ.7.5 ಕೋಟಿಗಳ ವೆಚ್ಚದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸಲಾಗಿದ್ದು, ಬೆಳಗಾವಿ ಮತ್ತು ರಾಯಚೂರುಗಳಲ್ಲಿ ರೂ.16.00 ಕೋಟಿಗಳ ವೆಚ್ಚದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ನಿರ್ಮಿಸಲಾಗಿದ್ದು, ಸದರಿ ಪಥಗಳಲ್ಲಿ ಸೆನ್ಸಾರ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು ಶೀಘ್ರದಲ್ಲೇ ಅವುಗಳನ್ನು ಸಹ ಉದ್ಘಾಟಿಸಲಾಗುವುದು.

* ರೂ.80.00 ಕೋಟಿಗಳ ವೆಚ್ಚದಲ್ಲಿ ದೇವನಹಳ್ಳಿ, ಕೋಲಾರ, ಹೊಸಪೇಟೆ, ಗದಗ, ಬಳ್ಳಾರಿ. ವಿಜಯಪುರ, ಬೀದರ್, ಯಾದಗಿರಿ, ದಾವಣಗೆರೆಗಳಲ್ಲಿ ಡ್ರೈವಿಂಗ್ ಟ್ರ್ಯಾಕ್ ಗಳನ್ನು ನಿರ್ಮಿಸಲಾಗುತ್ತಿದೆ.

* ರೂ.71.00 ಕೋಟಿಗಳ ವೆಚ್ಚದಲ್ಲಿ ನಾಗಮಂಗಲ, ಯಲಹಂಕ, ಶಿರಸಿ, ಸಕಲೇಶಪುರ, ಕೆ.ಜಿ.ಎಫ್. ಚಿಂತಾಮಣಿ, ಸಾಗರ, ಗೋಕಾಕ್, ರಾಣೆಬೆನ್ನೂರು, ದಾಂಡೇಲಿ, ಭಾಲ್ಕಿ ಮತ್ತು ಬೈಲಹೊಂಗಲಗಳಲ್ಲಿ ಡ್ರೈವಿಂಗ್ ಟ್ರ್ಯಾಕ್ ಗಳನ್ನು ನಿರ್ಮಿಸುವ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲಾಗಿದೆ.

* ರಸ್ತೆ ಸುರಕ್ಷತಾ ನಿಧಿಯನ್ನು ಬಳಸಿಕೊಂಡು ರೂ.57.00 ಕೋಟಿಗಳ ವೆಚ್ಚದಲ್ಲಿ ಪುತ್ತೂರು, ನೆಲಮಂಗಲ, ಚಿಕ್ಕಬಳ್ಳಾಪುರ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರು ಹೊನ್ನಾವರ ಚಾಮರಾಜನಗರ ಮತ್ತು ಚಿತ್ರದುರ್ಗದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು.

3. ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಕ್ರಮ:

ರಾಜ್ಯದಲ್ಲಿ ಜಿಲ್ಲೆಗೆ ಒಂದರಂತೆ ಪಿ.ಪಿ.ಪಿ. ಅಡಿ 32 ಸ್ಥಳಗಳಲ್ಲಿ ದೇವನಹಳ್ಳಿ(ಬೆಂಗಳೂರು), ಶಿವಮೊಗ್ಗ, ಕೋಲಾರ, ಬಾಗಲಕೋಟೆ, ಗದಗ, ಬೆಳಗಾವಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೀದರ್, ರಾಣೆಬೆನ್ನೂರು(ಹಾವೇರಿ), ದಾವಣಗೆರೆಗಳಲ್ಲಿ, ಬೆಂಗಳೂರು (ಕೇಂದ್ರ, ಪಶ್ಚಿಮ, ಪೂರ್ವ, ದಕ್ಷಿಣ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಾಮರಾಜನಗರ, ಹಾಸನ, ಮಡಿಕೇರಿ, ದಕ್ಷಿಣಕನ್ನಡ, ಉಡುಪಿ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆಗಳಲ್ಲಿ) ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ.

PSI ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಕ್ಕೆ ಪ್ರತಿಭಟನೆ: ಫ್ರೀಡಂ ಪಾರ್ಕ್‌ʼಗೆ ತೆರಳಿ ಬೆಂಬಲ ಘೋಷಿಸಿದ ಹೆಚ್.ಎಂ.ರಮೇಶ್‌ ಗೌಡ

LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!

Share. Facebook Twitter LinkedIn WhatsApp Email

Related Posts

ಯುಜಿ ವೈದ್ಯಕೀಯದ 3ನೇ ಸುತ್ತಿನ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಇಎ

06/12/2025 5:04 PM1 Min Read

ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ

06/12/2025 4:54 PM1 Min Read

BREAKING: ಡಿ.ಕೆ ಶಿವಕುಮಾರ್ ಸಿಎಂ ಆದ್ರೆ ಅವರ ಸಂಪುಟದಲ್ಲಿ ಸಚಿವ ಆಗೋಲ್ಲ: ಮಾಜಿ ಸಚಿವ ಕೆ.ಎನ್ ರಾಜಣ್ಣ

06/12/2025 4:20 PM1 Min Read
Recent News

ಸ್ವದೇಶ್ ಫ್ಲ್ಯಾಗ್ ಶಿಪ್ ಸ್ಟೋರ್ ಆಚರಣೆ ವೇಳೆ ‘ಬನಾರಸಿ ಸೀರೆ’ಯುಟ್ಟು ಗಮನ ಸೆಳೆದ ‘ನೀತಾ ಅಂಬಾನಿ’

06/12/2025 5:13 PM

ಯುಜಿ ವೈದ್ಯಕೀಯದ 3ನೇ ಸುತ್ತಿನ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಇಎ

06/12/2025 5:04 PM

BREAKING : ದ. ಆಫ್ರಿಕಾದ ಪ್ರಿಟೋರಿಯಾದಲ್ಲಿ ಗುಂಡಿನ ದಾಳಿ ; 11 ಮಂದಿ ಸಾವು, 14 ಜನರಿಗೆ ಗಾಯ

06/12/2025 4:56 PM

ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ

06/12/2025 4:54 PM
State News
KARNATAKA

ಯುಜಿ ವೈದ್ಯಕೀಯದ 3ನೇ ಸುತ್ತಿನ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಇಎ

By kannadanewsnow0906/12/2025 5:04 PM KARNATAKA 1 Min Read

ಬೆಂಗಳೂರು: ಹೈಕೋರ್ಟ್ ಆದೇಶದ ಪ್ರಕಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ನ 3ನೇ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ತಾತ್ಕಾಲಿಕ…

ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ

06/12/2025 4:54 PM

BREAKING: ಡಿ.ಕೆ ಶಿವಕುಮಾರ್ ಸಿಎಂ ಆದ್ರೆ ಅವರ ಸಂಪುಟದಲ್ಲಿ ಸಚಿವ ಆಗೋಲ್ಲ: ಮಾಜಿ ಸಚಿವ ಕೆ.ಎನ್ ರಾಜಣ್ಣ

06/12/2025 4:20 PM

BIG NEWS: ರಾಜ್ಯದಲ್ಲಿ ‘ಅಪರಾಧ ಪ್ರಕರಣ’ಗಳಲ್ಲಿ ಸಿಕ್ಕಿಬೀಳೋ ಪೊಲೀಸರಿಗೆ ಶಾಕ್ ಮೇಲೆ ಶಾಕ್: ಇನ್ಮುಂದೆ ಈ ಕ್ರಮ ಫಿಕ್ಸ್

06/12/2025 3:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.