ಮೈಸೂರಿನ ‘ಚಾಮುಂಡಿ ಬೆಟ್ಟ’ಕ್ಕೆ ತೆರಳೋರ ಗಮನಕ್ಕೆ: KSRTCಯಿಂದ ‘ವಿಶೇಷ ಬಸ್’ ವ್ಯವಸ್ಥೆ

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಇದರ ಜೊತೆ ಜೊತೆಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಷಾಢ ಶುಕ್ರವಾರದಂದು ದರ್ಶನಕ್ಕೆ ತೆರಳೋರಿಗೆ ವಿಶೇಷ ಕೆ ಎಸ್ ಆರ್ ಟಿಸಿ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಕೆ ಎಸ್ ಆರ್ ಟಿಸಿಯಿಂದ ಮಾಹಿತಿ ಹಂಚಿಕೊಂಡಿದ್ದು, ಮೈಸೂರು ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪ್ರಯುಕ್ತ ಹಲವಾರು ಅನುಕೂಲಗಳನ್ನು ಕಲ್ಪಿಸಲಾಗಿದ್ದು, ಈ ಬಾರಿಯೂ ಪಾಸ್‌ ವ್ಯವಸ್ಥೆ ಇರುವುದಿಲ್ಲ. ದರ್ಶನಕ್ಕೆ ವಿಶೇಷ ಟಿಕೆಟ್‌ ವ್ಯವಸ್ಥೆ ಇದೆ ಅಂತ ತಿಳಿಸಿದೆ. ಆಷಾಢ ಶುಕ್ರವಾರಗಳಾದ … Continue reading ಮೈಸೂರಿನ ‘ಚಾಮುಂಡಿ ಬೆಟ್ಟ’ಕ್ಕೆ ತೆರಳೋರ ಗಮನಕ್ಕೆ: KSRTCಯಿಂದ ‘ವಿಶೇಷ ಬಸ್’ ವ್ಯವಸ್ಥೆ