ಪತ್ನಿಯ ಜೀವನಾಂಶ ಹೆಚ್ಚಳ ಮಾಡುವುದಕ್ಕೆ ವಿಶೇಷ ಹಿಂದೂ ಕಾಯಿದೆಯಡಿ ನ್ಯಾಯಲಯಕ್ಕೆ ಅವಕಾಶವಿದೆ – ಹೈಕೋರ್ಟ್

ಬೆಂಗಳೂರು: ಇಂದಿನ ಬದಲಾದ ಜೀವನ ಶೈಲಿಯ ಆಧಾರದ ಮೇಲೆ ವಿಚ್ಛೇದಿತ ಮಹಿಳೆಗೆ ವಿಶೇಷ ಹಿಂದೂ ಕಾಯಿದೆಯಡಿ ಜೀವನಾಂಶ ಹೆಚ್ಚಳ ಮಾಡುವುದಕ್ಕೆ ಅವಕಾಶವಿದೆ ಎಂಬುದಾಗಿ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಅಲ್ಲದೇ ಹೆಚ್ಚುವರಿ ಜೀವನಾಂಶವನ್ನು ಪತ್ನಿಗೆ ನೀಡುವುದಕ್ಕೆ ಆದೇಶಿಸಿದೆ. ಈ ಕುರಿತು ಹೈಕೋರ್ಟ್ ಗೆ ಸಲ್ಲಿಸಿರುವಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡಂತ ನ್ಯಾಯಪೀಠವು, 10 ಸಾವಿರ ರೂಗಳ ಜೀವನಾಂಶ ಪರಿಹಾರವನ್ನು 20 ಸಾವಿರಕ್ಕೆ ಹೆಚ್ಚಳ ಮಾಡಿ ಆದೇಶಿಸಿದರು. ಭ್ರಷ್ಟ ಬಿಜೆಪಿ ಸರ್ಕಾರದಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ … Continue reading ಪತ್ನಿಯ ಜೀವನಾಂಶ ಹೆಚ್ಚಳ ಮಾಡುವುದಕ್ಕೆ ವಿಶೇಷ ಹಿಂದೂ ಕಾಯಿದೆಯಡಿ ನ್ಯಾಯಲಯಕ್ಕೆ ಅವಕಾಶವಿದೆ – ಹೈಕೋರ್ಟ್