ರಾಜ್ಯದ 1,038 ಕೆರೆಗಳ ಹೂಳೆತ್ತಿ ಅಭಿವೃದ್ಧಿ ಪಡಿಸಲು ವಿಶೇಷ ಯೋಜನೆ – ಸಚಿವ ಸಿ.ಸಿ ಪಾಟೀಲ್

ಬೆಂಗಳೂರು: ರಾಜ್ಯದ 1038 ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸುವುದರ ಜೊತೆಗೆ ಅಕ್ಕಪಕ್ಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗೂ ಅವುಗಳನ್ನು ಬಳಸಿಕೊಳ್ಳುವ ನೂತನ ಯೋಜನೆಗೆ ಕೇಂದ್ರದ ಭೂ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದ ಸಹಯೋಗದಲ್ಲಿ ಚಾಲನೆ ನೀಡಲು ನಮ್ಮ ಲೋಕೋಪಯೋಗಿ ಇಲಾಖೆಯಿಂದಲೂ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ತಿಳಿಸಿದ್ದಾರೆ. BIG BREAKING NEWS: ICSE 10ನೇ ತರಗತಿ ಫಲಿತಾಂಶ ಪ್ರಕಟ: ರಿಸಲ್ಟ್‌ ನೋಡಲು ಈ ವಿಧಾನ ಅನುಸರಿಸಿ | ICSE … Continue reading ರಾಜ್ಯದ 1,038 ಕೆರೆಗಳ ಹೂಳೆತ್ತಿ ಅಭಿವೃದ್ಧಿ ಪಡಿಸಲು ವಿಶೇಷ ಯೋಜನೆ – ಸಚಿವ ಸಿ.ಸಿ ಪಾಟೀಲ್