BREAKING NEWS: SC, ST ಮೀಸಲಾತಿ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ನಾಳೆ ‘ವಿಶೇಷ ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ, ಅಧಿಕೃತ ಮುದ್ರೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ) ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ( RESERVATION FOR SC/ ST COMMUNITIES ) ಹೆಚ್ಚಳ ಸಂಬಂಧ ಮಹತ್ವದ ಸರ್ವ ಪಕ್ಷಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಒಮ್ಮತದ ನಿರ್ಣಯವನ್ನು ಕೈಗೊಳ್ಳಲಾಗಿಯಿತು. ಈ ಬಳಿಕ ನಾಳೆ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯನ್ನು ( Special Karnataka Cabinet Meeting ) ಕರೆದಿದ್ದು, ಅಧಿಕೃತವಾಗಿ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಿದೆ. … Continue reading BREAKING NEWS: SC, ST ಮೀಸಲಾತಿ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ನಾಳೆ ‘ವಿಶೇಷ ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ, ಅಧಿಕೃತ ಮುದ್ರೆ