Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರೌಡಿಶೀಟರ್ ಬೇಕರಿ ರಘು & ಗ್ಯಾಂಗ್ನಿಂದ ನಟ ಪ್ರಥಮ್ ಗೆ ಕೊಲೆ ಬೆದರಿಕೆ!

28/07/2025 4:11 PM

ಹುಬ್ಬಳ್ಳಿ- ಎಸ್‌.ಎಂ.ವಿ.ಟಿ. ಬೆಂಗಳೂರು ಹಾಗೂ ಎಸ್‌.ಎಂ.ವಿ.ಟಿ. ಬೆಂಗಳೂರು- ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

28/07/2025 3:55 PM

ಎಸ್‌.ಎಂ.ವಿ.ಟಿ. ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

28/07/2025 3:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹುಬ್ಬಳ್ಳಿ- ಎಸ್‌.ಎಂ.ವಿ.ಟಿ. ಬೆಂಗಳೂರು ಹಾಗೂ ಎಸ್‌.ಎಂ.ವಿ.ಟಿ. ಬೆಂಗಳೂರು- ವಿಜಯಪುರ ನಡುವೆ ವಿಶೇಷ ರೈಲು ಸಂಚಾರ
KARNATAKA

ಹುಬ್ಬಳ್ಳಿ- ಎಸ್‌.ಎಂ.ವಿ.ಟಿ. ಬೆಂಗಳೂರು ಹಾಗೂ ಎಸ್‌.ಎಂ.ವಿ.ಟಿ. ಬೆಂಗಳೂರು- ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

By kannadanewsnow0928/07/2025 3:55 PM

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು ನೈರುತ್ಯ ರೈಲ್ವೆಯು ಎಸ್.ಎಸ್.ಎಸ್. ಹುಬ್ಬಳ್ಳಿ ಮತ್ತು ಎಸ್.ಎಂ.ವಿ.ಟಿ. ಬೆಂಗಳೂರು ಹಾಗೂ ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲನ್ನು ಓಡಿಸಲಿದೆ.

ರೈಲು ಸಂಖ್ಯೆ 07375 ಎಸ್.ಎಸ್.ಎಸ್. ಹುಬ್ಬಳ್ಳಿ – ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ

ರೈಲು ಸಂಖ್ಯೆ 07375 ಎಸ್.ಎಸ್.ಎಸ್. ಹುಬ್ಬಳ್ಳಿ – ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ದಿನಾಂಕ 14.08.2025 ರಂದು ಬೆಳಿಗ್ಗೆ 11.00 ಗಂಟೆಗೆ ಎಸ್.ಎಸ್.ಎಸ್. ಹುಬ್ಬಳ್ಳಿ ನಿಲ್ದಾಣದಿಂದ ಹೊರಡಲಿದ್ದು ಅದೇ ದಿನ ರಾತ್ರಿ 07.45 ಗಂಟೆಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣವನ್ನು ತಲುಪಲಿದೆ. ಮಾರ್ಗದಲ್ಲಿ ಈ ರೈಲಿಗೆ ಎಸ್.ಎಂ.ಎಂ. ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯನ್ನು ನೀಡಲಾಗಿದೆ.

ಈ ರೈಲು ಒಂದು ಫಸ್ಟ್ ಎ.ಸಿ. ಕಂ ಎ.ಸಿ. 2-ಟಯರ್ ಕೋಚ್, ಒಂದು ಎ.ಸಿ. 2-ಟಯರ್ ಕೋಚ್, ಮೂರು ಎ.ಸಿ. 3-ಟಯರ್ ಕೋಚ್ ಗಳು, ಎಂಟು ಸ್ಲೀಪರ್ ದರ್ಜೆಯ ಕೋಚ್ ಗಳು, ಐದು ದ್ವಿತೀಯ ದರ್ಜೆಯ ಕೋಚ್ ಗಳು ಮತ್ತು ಎರಡು ಲಗೇಜ್-ಕಂ-ಬ್ರೇಕ್ ವ್ಯಾನ್ (ದಿವ್ಯಾಂಗಸ್ನೇಹಿ ಕಂಪಾರ್ಟ್ ಮೆಂಟ್ನೊಂದಿಗೆ)ಗಳನ್ನು ಹೊಂದಿರಲಿದೆ.

ರೈಲು ಸಂಖ್ಯೆ 06589/06590 ಎಸ್.ಎಂ.ವಿ.ಟಿ. ಬೆಂಗಳೂರು- ವಿಜಯಪುರ- ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು

ರೈಲು ಸಂಖ್ಯೆ 06589 ಎಸ್.ಎಂ.ವಿ.ಟಿ. ಬೆಂಗಳೂರು- ವಿಜಯಪುರ ಎಕ್ಸ್ ಪ್ರೆಸ್ ವಿಶೇಷ ರೈಲು ದಿನಾಂಕ 14.08.2025ರಂದು ರಾತ್ರಿ 9 ಗಂಟೆಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಿಗ್ಗೆ 10.45 ಗಂಟೆಗೆ ವಿಜಯಪುರವನ್ನು ತಲುಪಲಿದೆ.

ರೈಲು ಸಂಖ್ಯೆ 06590 ವಿಜಯಪುರ- ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲು ದಿನಾಂಕ 17.08.2025ರಂದು ಸಂಜೆ 5.30 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 8.10ಕ್ಕೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.

ಮಾರ್ಗದಲ್ಲಿ ಈ ರೈಲುಗಳಿಗೆ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಎಸ್.ಎಂ.ಎಂ. ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಯನ್ನು ನೀಡಲಾಗಿದೆ.

ಈ ರೈಲು ಒಂದು ಫಸ್ಟ್ ಎ.ಸಿ.-ಕಂ-ಎ.ಸಿ. 2-ಟಯರ್ ಕೋಚ್, ಒಂದು ಎ.ಸಿ. 2-ಟಯರ್ ಕೋಚ್, ಮೂರು ಎ.ಸಿ. 3-ಟಯರ್ ಕೋಚ್ ಗಳು, ಎಂಟು ಸ್ಲೀಪರ್ ದರ್ಜೆಯ ಕೋಚ್ ಗಳು, ಐದು ದ್ವಿತೀಯ ದರ್ಜೆಯ ಕೋಚ್ ಗಳು ಮತ್ತು ಎರಡು ಲಗೇಜ್-ಕಂ-ಬ್ರೇಕ್ ವ್ಯಾನ್ (ದಿವ್ಯಾಂಗಸ್ನೇಹಿ ಕಂಪಾರ್ಟ್ ಮೆಂಟ್ನೊಂದಿಗೆ) ಗಳನ್ನು ಹೊಂದಿರಲಿದೆ.

Share. Facebook Twitter LinkedIn WhatsApp Email

Related Posts

BREAKING : ರೌಡಿಶೀಟರ್ ಬೇಕರಿ ರಘು & ಗ್ಯಾಂಗ್ನಿಂದ ನಟ ಪ್ರಥಮ್ ಗೆ ಕೊಲೆ ಬೆದರಿಕೆ!

28/07/2025 4:11 PM1 Min Read

ಎಸ್‌.ಎಂ.ವಿ.ಟಿ. ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

28/07/2025 3:51 PM1 Min Read

BREAKING : ಬೆಂಗಳೂರಲ್ಲಿ ಮಕ್ಕಳ ತಿಂಡಿ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟ : ತಪ್ಪಿದ ಭಾರಿ ಅನಾಹುತ!

28/07/2025 3:45 PM1 Min Read
Recent News

BREAKING : ರೌಡಿಶೀಟರ್ ಬೇಕರಿ ರಘು & ಗ್ಯಾಂಗ್ನಿಂದ ನಟ ಪ್ರಥಮ್ ಗೆ ಕೊಲೆ ಬೆದರಿಕೆ!

28/07/2025 4:11 PM

ಹುಬ್ಬಳ್ಳಿ- ಎಸ್‌.ಎಂ.ವಿ.ಟಿ. ಬೆಂಗಳೂರು ಹಾಗೂ ಎಸ್‌.ಎಂ.ವಿ.ಟಿ. ಬೆಂಗಳೂರು- ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

28/07/2025 3:55 PM

ಎಸ್‌.ಎಂ.ವಿ.ಟಿ. ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

28/07/2025 3:51 PM

BREAKING : ಬೆಂಗಳೂರಲ್ಲಿ ಮಕ್ಕಳ ತಿಂಡಿ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟ : ತಪ್ಪಿದ ಭಾರಿ ಅನಾಹುತ!

28/07/2025 3:45 PM
State News
KARNATAKA

BREAKING : ರೌಡಿಶೀಟರ್ ಬೇಕರಿ ರಘು & ಗ್ಯಾಂಗ್ನಿಂದ ನಟ ಪ್ರಥಮ್ ಗೆ ಕೊಲೆ ಬೆದರಿಕೆ!

By kannadanewsnow0528/07/2025 4:11 PM KARNATAKA 1 Min Read

ಬೆಂಗಳೂರು : ನಟ ದರ್ಶನ್ ಅಭಿಮಾನಿಗಳು ನಟ ಪ್ರಥಮ್ ಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತಷ್ಟು…

ಹುಬ್ಬಳ್ಳಿ- ಎಸ್‌.ಎಂ.ವಿ.ಟಿ. ಬೆಂಗಳೂರು ಹಾಗೂ ಎಸ್‌.ಎಂ.ವಿ.ಟಿ. ಬೆಂಗಳೂರು- ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

28/07/2025 3:55 PM

ಎಸ್‌.ಎಂ.ವಿ.ಟಿ. ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

28/07/2025 3:51 PM

BREAKING : ಬೆಂಗಳೂರಲ್ಲಿ ಮಕ್ಕಳ ತಿಂಡಿ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟ : ತಪ್ಪಿದ ಭಾರಿ ಅನಾಹುತ!

28/07/2025 3:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.