BIGG NEWS: ಹುಬ್ಬಳ್ಳಿಯಿಂದ ಶಬರಿಮಲೆ, ವಾರಣಾಸಿಗೆ ವಿಶೇಷ ರೈಲು ಸೇವೆ ಆರಂಭ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ

ಹುಬ್ಬಳ್ಳಿ : ಹುಬ್ಬಳ್ಳಿಯಿಂದ ಶಬರಿಮಲೆ, ವಾರಣಾಸಿಗೆ ವಿಶೇಷ ರೈಲು ಸೇವೆಯನ್ನು ಆರಂಭಿಸಲಾಗುವುದು ಎಂದು  ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆ. BIGG NEWS : ಹುಬ್ಬಳ್ಳಿ-ನಿಜಾಮುದ್ದಿನ್ ರೈಲನ್ನು ಪಂಡಿತ ಸವಾಯಿ ಗಂಧರ್ವ ಎಂದು ಮರುನಾಮಕರಣ ಗೊಳಿಸಲು ಕ್ರಮ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ವಾಣಿಜ್ಯನಗರಿ ಹುಬ್ಬಳ್ಳಿ ಪವರಫುಲ್ ನೆಲ. ಇಲ್ಲಿನ ಆರಾಧ್ಯದೈವ ಸಿದ್ಧಾರೂಢರಿಗೆ ಭಕ್ತಿ ಪೂರ್ವಕ ಪ್ರಣಾಮಗಳು. ಹುಬ್ಬಳ್ಳಿಯನ್ನು ನೋಡಿದಾಕ್ಷಣ ಏನೋ ಒಂಥರಾ ಮನಸ್ಸಿಗೆ ಖುಷಿಯಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವ … Continue reading BIGG NEWS: ಹುಬ್ಬಳ್ಳಿಯಿಂದ ಶಬರಿಮಲೆ, ವಾರಣಾಸಿಗೆ ವಿಶೇಷ ರೈಲು ಸೇವೆ ಆರಂಭ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ