ಪ್ರಯಾಣಿಕರ ಗಮನಕ್ಕೆ: ದೀಪಾವಳಿ/ಛತ್ ಪ್ರಯುಕ್ತ ‘ವಿಶೇಷ ರೈಲು’ಗಳ ಸಂಚಾರ

ಬೆಂಗಳೂರು: ದೀಪಾವಳಿ ಮತ್ತು ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಮುಜಾಫರ್ಪುರ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 07373/07374 ಎಸ್ಎಸ್ಎಸ್ ಹುಬ್ಬಳ್ಳಿ-ಮುಜಾಫರಪುರ್-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು (ಒಂದು ಟ್ರಿಪ್) ಅಕ್ಟೋಬರ್ 27 ರಂದು ರೈಲು ಸಂಖ್ಯೆ 07373 ಹುಬ್ಬಳ್ಳಿಯಿಂದ ಸಂಜೆ 5:20 … Continue reading ಪ್ರಯಾಣಿಕರ ಗಮನಕ್ಕೆ: ದೀಪಾವಳಿ/ಛತ್ ಪ್ರಯುಕ್ತ ‘ವಿಶೇಷ ರೈಲು’ಗಳ ಸಂಚಾರ