Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾಲ್ತುಳಿತ ದುರಂತದಲ್ಲಿ RCB ಅಭಿಮಾನಿಗಳ ಸಾವು ಕೇಸ್ : ಬೆಂಗಳೂರಲ್ಲಿ ತನಿಖೆ ಚುರುಕುಗೊಳಿಸಿದ ‘CID’

10/06/2025 2:07 PM

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

10/06/2025 1:55 PM

ಡೇಟಾ ಸುರಕ್ಷತೆಗೆ BSNL ಮತ್ತು MTNL ಬಳಸುವಂತೆ ರಾಜ್ಯಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ

10/06/2025 1:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆ.26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ
KARNATAKA

ಆ.26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ

By kannadanewsnow0924/08/2024 5:54 PM

ಬೆಂಗಳೂರು: ಆಗಸ್ಟ್.26ರಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನಲೆಯಲ್ಲಿ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.

ಈ ಕುರಿತಂತೆ ಬಿಬಿಎಂಪಿಯ ಜಂಟಿ ನಿರ್ದೇಶಕರು(ಪಶುಪಾಲನೆ) ಅವರು ಆದೇಶ ಹೊರಡಿಸಿದ್ದು, ದಿನಾಂಕ: 26-08-2024 ಸೋಮವಾರದಂದು “ಶ್ರೀ ಕೃಷ್ಣಾ ಜನ್ಮಾಷ್ಟಮಿ ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿಗರೇ ಗಮನಿಸಿ: ‘ಗಣೇಶ ಪ್ರತಿಷ್ಠಾಪನೆ’ಗೆ ಅನುಮತಿ ನೀಡಲು ’63 ಏಕಗವಾಕ್ಷಿ ಕೇಂದ್ರ’ ಓಪನ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿಯ ವೇಳೆ ಎಲ್ಲಾ ರೀತಿಯ ಸಿದ್ದತೆಗಳ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವ ಸಲುವಾಗಿ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಕೂಡಲೆ ತೆರದು, ಪಾಲಿಕೆ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ತ್ವರಿತವಾಗಿ ನಿಯೋಜಿಸಬೇಕು. ನಿಯೋಜಿಸಿದ ಬಳಿಕ ಅಧಿಕಾರಿಗಳ ಮಾಹಿತಿಯುಳ್ಳ ಪಟ್ಟಿಯನ್ನು ಪಾಲಿಕೆ ವೆಬ್‌ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು. ಅನುಮತಿ ಕೋರಿ ಬರುವವರಿಗೆ ಕಾಲಮಿತಿಯೊಳಗಾಗಿ ಅನುಮತಿ ಸಿಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು.

ಕೆರೆಗಳ ಬಳಿಯಿರುವ ಕಲ್ಯಾಣಿಗಳನ್ನು ಸಂಪೂರ್ಣ ಸ್ವಚ್ಚತೆ ಮಾಡಬೇಕು, ಗಣೇಶ ವಿಸರ್ಜನೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡುವುದರ ಜೊತೆಗೆ ಬ್ಯಾರಿಕೇಡಿಂಗ್, ಸಿಸಿ ಟಿವಿ, ವಿದ್ಯುತ್ ದ್ವೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಗಳ ಸೌಲಭ್ಯವನ್ನು ಕಲ್ಪಿಸಬೇಕೆಂದು ಸೂಚಿಸಿದರು.

ವಿದ್ಯಾರ್ಥಿಗಳ ಗಮನಕ್ಕೆ: ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯಲ್ಲಿ ಬಾಗಿಯಾಗಿ, 31,000 ಬಹುಮಾನ ಗೆಲ್ಲಿ | Essay Competition

ಕೇಂದ್ರದ ‘OBC ಪಟ್ಟಿ’ಗೆ ‘ವೀರಶೈವ ಲಿಂಗಾಯತ ಸಮುದಾಯ’ ಸೇರ್ಪಡೆಗೆ ಪ್ರಯತ್ನ: ಸಂಸದ ಬೊಮಾಯಿ

‘ಪ್ರೌಢಶಾಲಾ ವಿದ್ಯಾರ್ಥಿ’ಗಳ ಗಮನಕ್ಕೆ: ಈ ‘ರಸಪ್ರಶ್ನೆ ಸ್ಪರ್ಧೆ’ಯಲ್ಲಿ ಭಾಗಿಯಾಗಿ, ‘40,000 ಬಹುಮಾನ’ ಗೆಲ್ಲಿ | Science Quiz Competition

Share. Facebook Twitter LinkedIn WhatsApp Email

Related Posts

BREAKING : ಕಾಲ್ತುಳಿತ ದುರಂತದಲ್ಲಿ RCB ಅಭಿಮಾನಿಗಳ ಸಾವು ಕೇಸ್ : ಬೆಂಗಳೂರಲ್ಲಿ ತನಿಖೆ ಚುರುಕುಗೊಳಿಸಿದ ‘CID’

10/06/2025 2:07 PM1 Min Read

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

10/06/2025 1:55 PM1 Min Read

BREAKING : ಮುಡಾ ಹಗರಣ : `ED’ಯಿಂದ ಮತ್ತೆ 100 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು.!

10/06/2025 1:41 PM1 Min Read
Recent News

BREAKING : ಕಾಲ್ತುಳಿತ ದುರಂತದಲ್ಲಿ RCB ಅಭಿಮಾನಿಗಳ ಸಾವು ಕೇಸ್ : ಬೆಂಗಳೂರಲ್ಲಿ ತನಿಖೆ ಚುರುಕುಗೊಳಿಸಿದ ‘CID’

10/06/2025 2:07 PM

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

10/06/2025 1:55 PM

ಡೇಟಾ ಸುರಕ್ಷತೆಗೆ BSNL ಮತ್ತು MTNL ಬಳಸುವಂತೆ ರಾಜ್ಯಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ

10/06/2025 1:55 PM

BREAKING : ಮುಡಾ ಹಗರಣ : `ED’ಯಿಂದ ಮತ್ತೆ 100 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು.!

10/06/2025 1:41 PM
State News
KARNATAKA

BREAKING : ಕಾಲ್ತುಳಿತ ದುರಂತದಲ್ಲಿ RCB ಅಭಿಮಾನಿಗಳ ಸಾವು ಕೇಸ್ : ಬೆಂಗಳೂರಲ್ಲಿ ತನಿಖೆ ಚುರುಕುಗೊಳಿಸಿದ ‘CID’

By kannadanewsnow0510/06/2025 2:07 PM KARNATAKA 1 Min Read

ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಗೆದ್ದ ಆರ್‌ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇತ್ತೀಚಿಗೆ ಬೆಂಗಳೂರಿನಲ್ಲಿ ಅಭಿನಂದನಾ…

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

10/06/2025 1:55 PM

BREAKING : ಮುಡಾ ಹಗರಣ : `ED’ಯಿಂದ ಮತ್ತೆ 100 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು.!

10/06/2025 1:41 PM

BIG NEWS : ರಾಜ್ಯ ಸರ್ಕಾರದಿಂದ ಜೈನ,ಸಿಖ್ ಸಮುದಾಯದ ಅರ್ಚಕರು, ಗ್ರಂಥಿಗಳಿಗೆ ಗುಡ್ ನ್ಯೂಸ್ : ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ.!

10/06/2025 1:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.