‘ಶ್ರೀರಾಮಚಂದ್ರ’ ಎಲ್ಲರ ದೇವರು, ಕೇವಲ ‘ಬಿಜೆಪಿ’ಯವರ ದೇವರಲ್ಲ – ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

ಬೆಂಗಳೂರು: ರಾಮಮಂದಿರವನ್ನು ರಾಜಕೀಯಗೊಳಿಸಬಾರದು. ಶ್ರೀರಾಮಚಂದ್ರ ಎಲ್ಲರ ದೇವರು. ಕೇವಲ ಬಿಜೆಪಿಯವರ ದೇವರಲ್ಲ. ಎಲ್ಲಾ ಹಿಂದೂಗಳ ದೇವರು. ನಾವೂ ಶ್ರೀರಾಮಚಂದ್ರನ ಭಕ್ತರೇ. ಶ್ರೀರಾಮಚಂದ್ರನಿಗೆ ವಿರುದ್ಧವಾಗಿದ್ದೇವೆ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಈ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು. ಇಂದು ಅವರು ಶ್ರೀ ರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀ ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಳಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ದೇವಸ್ಥಾನ ಉದ್ಘಾಟನೆ: ರಾಜಕೀಯ … Continue reading ‘ಶ್ರೀರಾಮಚಂದ್ರ’ ಎಲ್ಲರ ದೇವರು, ಕೇವಲ ‘ಬಿಜೆಪಿ’ಯವರ ದೇವರಲ್ಲ – ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ