‘ಜನಾರ್ಧನ ರೆಡ್ಡಿ’ ಸ್ನೇಹಕ್ಕೆ ಪ್ರಾಣ ಕೊಡುವ ವ್ಯಕ್ತಿ : ಸಚಿವ ಶ್ರೀರಾಮುಲು

ಚಿತ್ರದುರ್ಗ: ಜನಾರ್ದನ ರೆಡ್ಡಿ ಸ್ನೇಹಕ್ಕೆ ಪ್ರಾಣ ಕೊಡುವ ವ್ಯಕ್ತಿ, ನನಗೆ ಆತನ ಸ್ನೇಹ ಬಹಳ ದೊಡ್ಡದು ಎಂದು ಸಚಿವ ಶ್ರೀರಾಮುಲು ಹೇಳಿದರು. ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ನಂತರ ಮಾತನಾಡಿದ ಸಚಿವ ಶ್ರೀರಾಮುಲು ರಾಜಕಾರಣ ಹೊರೆತುಪಡಿಸಿ ನನ್ನ ಸ್ನೇಹ ಹೆಚ್ಚಾಗಿದೆ ಎಂದರು. ಜನಾರ್ದನ್ ರೆಡ್ಡಿ ಸ್ನೇಹಕ್ಕೆ ಪ್ರಾಣ ಕೊಡುವ ವ್ಯಕ್ತಿ, ನನಗೆ ಆತನ ಸ್ನೇಹ ಬಹಳ ದೊಡ್ಡದು ಎಂದು ಸಚಿವ ಶ್ರೀರಾಮುಲು ಹೇಳಿದರು.ಸ್ನೇಹ ಮತ್ತು ಪಾರ್ಟಿಯನ್ನು ಜೊತೆಯಾಗಿ ತೆಗೆದುಕೊಂಡು ಹೋಗುವ ಕೆಲಸವನ್ನು ನಾನು ಮಾಡುತ್ತೇನೆ ಎಂದು ಹೇಳಿದರು. … Continue reading ‘ಜನಾರ್ಧನ ರೆಡ್ಡಿ’ ಸ್ನೇಹಕ್ಕೆ ಪ್ರಾಣ ಕೊಡುವ ವ್ಯಕ್ತಿ : ಸಚಿವ ಶ್ರೀರಾಮುಲು