Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ರೀತಿ ದೀಪ ಹಚ್ಚಿದರೆ ಸೊಳ್ಳೆಗಳು ದಿಕ್ಕಾಪಾಲಾಗಿ ಓಡುತ್ವೆ.! ಟ್ರೈ ಮಾಡಿ ನೋಡಿ

14/11/2025 3:36 PM

ಶ್ರೀ ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ: ಬೆಂಗಳೂರು-ತಿರುವನಂತಪುರಂ ನಡುವೆ ವಿಶೇಷ ರೈಲುಗಳ ಸಂಚಾರ

14/11/2025 3:32 PM

Job Alert : ‘KVS, NVS’ನಲ್ಲಿ 14,967 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಅರ್ಜಿ ಸಲ್ಲಿಕೆ ಆರಂಭ, ಬೇಗ ಅಪ್ಲೈ ಮಾಡಿ!

14/11/2025 3:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೀ ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ: ಬೆಂಗಳೂರು-ತಿರುವನಂತಪುರಂ ನಡುವೆ ವಿಶೇಷ ರೈಲುಗಳ ಸಂಚಾರ
KARNATAKA

ಶ್ರೀ ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ: ಬೆಂಗಳೂರು-ತಿರುವನಂತಪುರಂ ನಡುವೆ ವಿಶೇಷ ರೈಲುಗಳ ಸಂಚಾರ

By kannadanewsnow0914/11/2025 3:32 PM

ಬೆಂಗಳೂರು: ವಾರಾಂತ್ಯದ ದಟ್ಟಣೆ ಮತ್ತು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂದಲ್ಲಿ ನಡೆಯಲಿರುವ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದ ಹಿನ್ನೆಲೆಯಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಮತ್ತು ತಿರುವನಂತಪುರಂ ನಾರ್ತ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಿದೆ. ಈ ವಿಶೇಷ ರೈಲುಗಳ ವಿವರ ಈ ಕೆಳಗಿನಂತಿವೆ:

1. ರೈಲು ಸಂಖ್ಯೆ 06543/06544 ಬೆಂಗಳೂರು ಕಂಟೋನ್ಮೆಂಟ್ – ತಿರುವನಂತಪುರಂ ನಾರ್ತ್ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್):

ರೈಲು ಸಂಖ್ಯೆ 06543 ನವೆಂಬರ್ 15 ರಂದು ಮಧ್ಯಾಹ್ನ 1:00 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ನಿಂದ ಹೊರಟು, ಮರುದಿನ ಬೆಳಿಗ್ಗೆ 6:40ಕ್ಕೆ ತಿರುವನಂತಪುರಂ ನಾರ್ತ್ ತಲುಪಲಿದೆ. ಹಿಂದಿರುಗುವ ಸೇವೆ, ರೈಲು ಸಂಖ್ಯೆ 06544 ನವೆಂಬರ್ 16 ರಂದು ಬೆಳಿಗ್ಗೆ 9:30ಕ್ಕೆ ತಿರುವನಂತಪುರಂ ನಾರ್ತ್’ದಿಂದ ಹೊರಟು, ನವೆಂಬರ್ 17 ರಂದು ಬೆಳಿಗ್ಗೆ 3:30ಕ್ಕೆ ಬೆಂಗಳೂರು ಕಂಟೋನ್ಮೆಂಟ್’ಗೆ ಆಗಮಿಸಲಿದೆ.

2. ರೈಲು ಸಂಖ್ಯೆ 06549/06550 ಎಸ್ಎಂವಿಟಿ ಬೆಂಗಳೂರು – ತಿರುವನಂತಪುರಂ ನಾರ್ತ್ – ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್):

ರೈಲು ಸಂಖ್ಯೆ 06549 ನವೆಂಬರ್ 22 ರಂದು ಮಧ್ಯಾಹ್ನ 3:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 6:40ಕ್ಕೆ ತಿರುವನಂತಪುರಂ ನಾರ್ತ್ ತಲುಪಲಿದೆ. ಹಿಂದಿರುಗುವ ರೈಲು ಸಂಖ್ಯೆ 06550 ನವೆಂಬರ್ 23 ರಂದು ಬೆಳಿಗ್ಗೆ 9:30ಕ್ಕೆ ತಿರುವನಂತಪುರಂ ನಾರ್ತ್’ದಿಂದ ಹೊರಟು, ನವೆಂಬರ್ 24 ರಂದು ಬೆಳಿಗ್ಗೆ 3:30 ಕ್ಕೆ ಎಸ್ಎಂವಿಟಿ ಬೆಂಗಳೂರಿಗೆ ಆಗಮಿಸಲಿದೆ.

ಮಾರ್ಗದಲ್ಲಿ, ಈ ಎರಡೂ ವಿಶೇಷ ರೈಲುಗಳು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ ಜಂಕ್ಷನ್, ಈರೋಡ್ ಜಂಕ್ಷನ್, ತಿರುಪ್ಪೂರು, ಪೊದನೂರು ಜಂಕ್ಷನ್, ಪಾಲಕ್ಕಾಡ್ ಜಂಕ್ಷನ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೇರಿ, ತಿರುವಳ್ಳಾ, ಚೆಂಗನ್ನೂರು, ಕಾಯಂಕುಲಂ, ಕೊಲ್ಲಂ ಜಂಕ್ಷನ್ ಮತ್ತು ವರ್ಕಳ ಶಿವಗಿರಿ ನಿಲ್ದಾಣಗಳಲ್ಲಿ ನಿಲ್ಲಲಿವೆ. ಪ್ರತಿಯೊಂದು ರೈಲು ಸೇವೆಯು ಎಸಿ, ಸ್ಲೀಪರ್ ಮತ್ತು ಜನರಲ್ ದರ್ಜೆಯ ಒಳಗೊಂಡಂತೆ ಒಟ್ಟು 22 ಬೋಗಿಗಳೊಂದಿಗೆ ಚಲಿಸುತ್ತದೆ.

‘ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ’ ನಿಧನಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಸಂತಾಪ

ALERT : `ಮಧುಮೇಹ’ದಿಂದ ಹೃದಯಾಘಾತ, ಪಾರ್ಶ್ವವಾಯು ಸೇರಿ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

Share. Facebook Twitter LinkedIn WhatsApp Email

Related Posts

ಹಿರಿಯ ಪತ್ರಕರ್ತ, ಕಲಾವಿದ ಬಾವು ಪತ್ತಾರ್ ನಿಧನ

14/11/2025 3:02 PM1 Min Read

‘ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ’ ನಿಧನಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಸಂತಾಪ

14/11/2025 2:36 PM1 Min Read
Want to reduce your risk of diabetes and heart disease

ALERT : `ಮಧುಮೇಹ’ದಿಂದ ಹೃದಯಾಘಾತ, ಪಾರ್ಶ್ವವಾಯು ಸೇರಿ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

14/11/2025 2:02 PM2 Mins Read
Recent News

ಈ ರೀತಿ ದೀಪ ಹಚ್ಚಿದರೆ ಸೊಳ್ಳೆಗಳು ದಿಕ್ಕಾಪಾಲಾಗಿ ಓಡುತ್ವೆ.! ಟ್ರೈ ಮಾಡಿ ನೋಡಿ

14/11/2025 3:36 PM

ಶ್ರೀ ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ: ಬೆಂಗಳೂರು-ತಿರುವನಂತಪುರಂ ನಡುವೆ ವಿಶೇಷ ರೈಲುಗಳ ಸಂಚಾರ

14/11/2025 3:32 PM

Job Alert : ‘KVS, NVS’ನಲ್ಲಿ 14,967 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಅರ್ಜಿ ಸಲ್ಲಿಕೆ ಆರಂಭ, ಬೇಗ ಅಪ್ಲೈ ಮಾಡಿ!

14/11/2025 3:19 PM

ಹಿರಿಯ ಪತ್ರಕರ್ತ, ಕಲಾವಿದ ಬಾವು ಪತ್ತಾರ್ ನಿಧನ

14/11/2025 3:02 PM
State News
KARNATAKA

ಶ್ರೀ ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ: ಬೆಂಗಳೂರು-ತಿರುವನಂತಪುರಂ ನಡುವೆ ವಿಶೇಷ ರೈಲುಗಳ ಸಂಚಾರ

By kannadanewsnow0914/11/2025 3:32 PM KARNATAKA 1 Min Read

ಬೆಂಗಳೂರು: ವಾರಾಂತ್ಯದ ದಟ್ಟಣೆ ಮತ್ತು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂದಲ್ಲಿ ನಡೆಯಲಿರುವ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ…

ಹಿರಿಯ ಪತ್ರಕರ್ತ, ಕಲಾವಿದ ಬಾವು ಪತ್ತಾರ್ ನಿಧನ

14/11/2025 3:02 PM

‘ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ’ ನಿಧನಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಸಂತಾಪ

14/11/2025 2:36 PM
Want to reduce your risk of diabetes and heart disease

ALERT : `ಮಧುಮೇಹ’ದಿಂದ ಹೃದಯಾಘಾತ, ಪಾರ್ಶ್ವವಾಯು ಸೇರಿ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

14/11/2025 2:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.