‘ಕರಸೇವಕ’ ಶ್ರೀಕಾಂತ್ ಪೂಜಾರಿ ಬಂಧನ,ಇನ್ಸ್‌ಪೆಕ್ಟರ್ ಅಮಾನತು ಮಾಡಲ್ಲ:ಗೃಹ ಸಚಿವ ಪರಮೇಶ್ವರ್

ಬೆಂಗಳೂರು:ಬಂಧಿತ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಬಂಧಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಬೇಕು ಎಂಬ ಬಿಜೆಪಿಯ ಆಗ್ರಹಕ್ಕೆ ಗುರುವಾರ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಅಧಿಕಾರಿ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಪ್ರತಿಪಾದಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಬಿಜೆಪಿಯ ಅನಗತ್ಯ ಬೇಡಿಕೆಗಳಿಗೆ ಸರ್ಕಾರ ಏಕೆ ಮಣಿಯಬೇಕು ಎಂದು ಕೇಳಿದರು. “ನಮ್ಮ ಪೊಲೀಸರು ಕಾನೂನಿನ ವ್ಯಾಪ್ತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಪೊಲೀಸ್ ಅಧಿಕಾರಿ ಪೂರ್ವಾಗ್ರಹದಿಂದ ವರ್ತಿಸಿಲ್ಲ. ಅವರ (ಬಿಜೆಪಿ) … Continue reading ‘ಕರಸೇವಕ’ ಶ್ರೀಕಾಂತ್ ಪೂಜಾರಿ ಬಂಧನ,ಇನ್ಸ್‌ಪೆಕ್ಟರ್ ಅಮಾನತು ಮಾಡಲ್ಲ:ಗೃಹ ಸಚಿವ ಪರಮೇಶ್ವರ್