BIGG NEWS : ಶೃಂಗೇರಿಯಲ್ಲಿ ಮಸೀದಿ ಎದುರು ಬಾವುಟ ಕಟ್ಟುವ ವಿಚಾರಕ್ಕೆ ಎರಡು ಕೋಮುಗಳ ನಡುವೆ ಗಲಭೆ ; ಮಾರಾಮಾರಿ

ಶೃಂಗೇರಿ : ಮಸೀದಿ ಮುಂಭಾಗ ಕಟ್ಟಿದ್ದ ಕೇಸರಿ ಬಾವುಟದ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಭೆ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಪಟ್ಟಣದ ವೆಲ್ ಕಮ್ ಗೇಟ್ ನಲ್ಲಿರುವ ಮಸೀದಿ ಮುಂಭಾಗ ಗಲಭೆ ನಡೆದಿದೆ . ವೆಲ್ ಕಮ್ ಗೇಟ್ ನಲ್ಲಿ ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನು ಕಟ್ಟಲಾಗಿತ್ತು. ಈ ವಿಚಾರವಾಗಿ ಶ್ರೀರಾಮ ಸೇನೆ ಮುಖಂಡ ಅರ್ಜುನ್ ಹಾಗೂ ಪಟ್ಟಣ ಪಂಚಾಯತಿ ಸದಸ್ಯ ರಫೀಕ್ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಗಲಾಟೆ … Continue reading BIGG NEWS : ಶೃಂಗೇರಿಯಲ್ಲಿ ಮಸೀದಿ ಎದುರು ಬಾವುಟ ಕಟ್ಟುವ ವಿಚಾರಕ್ಕೆ ಎರಡು ಕೋಮುಗಳ ನಡುವೆ ಗಲಭೆ ; ಮಾರಾಮಾರಿ