BIGG NEWS : ಹಾವೇರಿಯ RSS ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ: 10 ಮಂದಿ ಬಂಧನ

ಹಾವೇರಿ: ಜಿಲ್ಲೆ ರಟ್ಟೀಹಳ್ಳಿ ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ 10 ಮಂದಿ ಬಂಧನ ಮಾಡಲಾಗಿದೆ  ಬೆಂಗಳೂರಿನಲ್ಲಿ BBMP ಒತ್ತುವರಿ ತೆರವು ವೇಳೆ ಹೈಡ್ರಾಮ: ಪೆಟ್ರೋಲ್ ಸುರಿದುಕೊಂಡು ದಂಪತಿಗಳಿಂದ ಆತ್ಮಹತ್ಯೆ ಯತ್ನದ ಬೆದರಿಕೆ ಓರ್ವ ಕಾರ್ಯಕರ್ತನ ತಲೆಗೆ ಏಟು ಬಿದ್ದಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಟ್ಟಣದಲ್ಲಿ ಪಥಸಂಚಲನ ನಡೆಸುವ ಸಲುವಾಗಿ ಮಾರ್ಗ ವೀಕ್ಷಣೆಗೆ ತೆರಳಿದ್ದ ವೇಳೆ ಮಂಗಳವಾರ ರಾತ್ರಿ ಹಲ್ಲೆ ಮಾಡಿದ್ದಾರೆ. ಬೆಂಗಳೂರಿನಲ್ಲಿ BBMP ಒತ್ತುವರಿ ತೆರವು ವೇಳೆ ಹೈಡ್ರಾಮ: ಪೆಟ್ರೋಲ್ ಸುರಿದುಕೊಂಡು … Continue reading BIGG NEWS : ಹಾವೇರಿಯ RSS ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ: 10 ಮಂದಿ ಬಂಧನ