Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಳೆಯಿಂದಾಗಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕು

21/05/2025 3:39 PM

BREAKING : ಸಿದ್ದಾರ್ಥ್ ಶಿಕ್ಷಣ ಸಂಸ್ಥೆಯ ಮೇಲೆ ED ದಾಳಿಗೂ, ನಟಿ ರನ್ಯಾ ರಾವ್ ಗೂ ನಂಟು?!

21/05/2025 3:29 PM

ಬ್ಯಾಂಕುಗಳಲ್ಲಿ ಭಾಷಾ ಸೌಹಾರ್ದತೆಗೆ ಸಂಸತ್ತಿನಲ್ಲಿ ಒಕ್ಕೂರಲಿನಿಂದ ಆಗ್ರಹಿಸಿ: ಕರ್ನಾಟಕ ಸಂಸದರಿಗೆ ಡಾ. ಪುರುಷೋತ್ತಮ ಬಿಳಿಮಲೆ ಮನವಿ

21/05/2025 3:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SSLC ಎಕ್ಸಾಂ-2ರ ವೇಳಾಪಟ್ಟಿ ಪ್ರಕಟ, ಯಾವ ದಿನ ಯಾವ ಸಬ್ಜೆಕ್ಟ್ ಇಲ್ಲಿದೆ ವಿವರ | SSLC Exam-2 2024 Timetable
KARNATAKA

SSLC ಎಕ್ಸಾಂ-2ರ ವೇಳಾಪಟ್ಟಿ ಪ್ರಕಟ, ಯಾವ ದಿನ ಯಾವ ಸಬ್ಜೆಕ್ಟ್ ಇಲ್ಲಿದೆ ವಿವರ | SSLC Exam-2 2024 Timetable

By kannadanewsnow0709/05/2024 12:43 PM

ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ ಎಸ್.ಎಲ್.ಎಲ್‌.ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ. ಉಡುಪಿ ಮೊದಲ ಸ್ಥಾನ ಪಡೆದರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಕಳೆದ ಬಾರಿಗೆ ಹೋಲಿಸಿದರೆ ಶೇ.10ರಷ್ಟು ಫಲಿತಾಂಶ ಇಳಿಕೆಯಾಗಿದೆ.

ಈ ನಡುವೆ ಒಟ್ಟು 4.36.138 ವಿದ್ಯಾರ್ಥಿಗಳಲ್ಲಿ (ಗಂಡು) 2.87.416 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 65.90%) ಒಟ್ಟು 4.23.829 ವಿದ್ಯಾರ್ಥಿನಿಯರಲ್ಲಿ 3.41.778 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 81.11) ನಗರ ಪ್ರದೇಶದಲ್ಲಿ 4.93.900 ವಿದ್ಯಾರ್ಥಿಗಳಲ್ಲಿ 35.97.703 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. (72.83%) ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 3.66.067 ಮಂದಿ ಉತ್ತೀರ್ಣರಾಗಿದ್ದಾರೆ. (74.17%) ಒಟ್ಟು 5.906 ಸರ್ಕಾರಿ ಶಾಲೆಗಳಲ್ಲಿ 72.46% , 3.666 ಅನುದಾನ ಶಾಲೆಗಳಲ್ಲಿ 72.22%, 6.144 ಅನುದಾನ ರಹಿತ ಶಾಲೆಗಳು ಫಲಿತಾಂಶವಾಗಿದೆ.

625 ಕ್ಕೆ 625 ಅಂಕಿತಾ ಬಸಪ್ಪಾ ಕನ್ನೂರ ಬಾಗಲಕೋಟೆ ಜಿಲ್ಲೆಯ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದಿದ್ದಾರೆ. 7 ಮಂದಿ ವಿದ್ಯಾರ್ಥಿಗಳು 624 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ. ಒಟ್ಟು ಪರೀಕ್ಷೆ ಬರೆದ ವಿಧ್ಯಾರ್ಥಿಗಳು: 8.59,967 ಲಕ್ಷ ವಿಧ್ಯಾರ್ಥಿಗಳು, ತೇರ್ಗಡೆಯಾದ ವಿಧ್ಯಾರ್ಥಿಗಳು:- 6,31,204, ಲಿಂಗವಾರು ಒಟ್ಟಾರೆ ಫಲಿತಾಂಶ, ಬಾಲಕರು:2,87,416(65.90%), ಬಾಲಕಿಯರು’-3,43,788(81.11%), SSLC ಪರೀಕ್ಷೆಯಲ್ಲಿ ಬಾಲಕಿಯರ ಮೇಲುಗೈ

SSLC Exam-2 2024 Schedule Announced, Here's How
SSLC Exam-2 2024 Schedule

ಸೂಚನೆಗಳು:
ವಿ.ಸೂ: ಪ್ರತಿ ವಿಷಯಕ್ಕೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆಯ ಪ್ರಾರಂಭದಲ್ಲಿ ನೀಡಲಾಗುವುದು
1. 15.06.2024 (ಶನಿವಾರ) ರಂದು ಜೆ.ಟಿ.ಎಸ್. (56, 57, 58, 59 & 75, 76, 77 ವಿಷಯಗಳು) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.
2. ವಿಷಯ ಸಂಕೇತ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ.
3. ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.
4. ವಿಶೇಷ ಚೇತನರ ಹಕ್ಕುಗಳ ಅಧಿನಿಯಮ 2016ರನ್ವಯ ವಿವಿಧ ಪ್ರಕಾರದ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಬರಹಗಾರರ ಸೌಲಭ್ಯ ಅಥವಾ ಹೆಚ್ಚುವರಿ ಸಮಯದ ಅಥವಾ ಎರಡನ್ನೂ ಪಡೆಯುವ ಅವಕಾಶವಿದೆ. ಸದರಿ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆ ಪತ್ರಿಕೆಗೆ ಹೆಚ್ಚುವರಿಯಾಗಿ 30 ನಿಮಿಷಗಳನ್ನು
ನೀಡಲಾಗುವುದು.
5. ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15ರವರೆಗೆ ಅವಧಿ ನಿಗದಿಪಡಿಸಿದೆ.
6. ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
7. ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಗ್ಗೆ 10.15 ರಿಂದ 12.30ರವರೆಗೆ ನಡೆಯಲಿದೆ.
8. ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING: ಮಳೆಯಿಂದಾಗಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕು

21/05/2025 3:39 PM2 Mins Read

BREAKING : ಸಿದ್ದಾರ್ಥ್ ಶಿಕ್ಷಣ ಸಂಸ್ಥೆಯ ಮೇಲೆ ED ದಾಳಿಗೂ, ನಟಿ ರನ್ಯಾ ರಾವ್ ಗೂ ನಂಟು?!

21/05/2025 3:29 PM1 Min Read

ಬ್ಯಾಂಕುಗಳಲ್ಲಿ ಭಾಷಾ ಸೌಹಾರ್ದತೆಗೆ ಸಂಸತ್ತಿನಲ್ಲಿ ಒಕ್ಕೂರಲಿನಿಂದ ಆಗ್ರಹಿಸಿ: ಕರ್ನಾಟಕ ಸಂಸದರಿಗೆ ಡಾ. ಪುರುಷೋತ್ತಮ ಬಿಳಿಮಲೆ ಮನವಿ

21/05/2025 3:20 PM1 Min Read
Recent News

BREAKING: ಮಳೆಯಿಂದಾಗಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕು

21/05/2025 3:39 PM

BREAKING : ಸಿದ್ದಾರ್ಥ್ ಶಿಕ್ಷಣ ಸಂಸ್ಥೆಯ ಮೇಲೆ ED ದಾಳಿಗೂ, ನಟಿ ರನ್ಯಾ ರಾವ್ ಗೂ ನಂಟು?!

21/05/2025 3:29 PM

ಬ್ಯಾಂಕುಗಳಲ್ಲಿ ಭಾಷಾ ಸೌಹಾರ್ದತೆಗೆ ಸಂಸತ್ತಿನಲ್ಲಿ ಒಕ್ಕೂರಲಿನಿಂದ ಆಗ್ರಹಿಸಿ: ಕರ್ನಾಟಕ ಸಂಸದರಿಗೆ ಡಾ. ಪುರುಷೋತ್ತಮ ಬಿಳಿಮಲೆ ಮನವಿ

21/05/2025 3:20 PM

BIG NEWS: ಆಂಧ್ರಪ್ರದೇಶಕ್ಕೆ ಕರ್ನಾಟಕದಿಂದ 4 ಕುಮ್ಕಿ ಆನೆಗಳ ಹಸ್ತಾಂತರ: ಸಚಿವ ಈಶ್ವರ್ ಖಂಡ್ರೆ

21/05/2025 3:14 PM
State News
KARNATAKA

BREAKING: ಮಳೆಯಿಂದಾಗಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕು

By kannadanewsnow0921/05/2025 3:39 PM KARNATAKA 2 Mins Read

ಬೆಂಗಳೂರು: ನಗರದಲ್ಲಿ ಮಳೆಯ ಅವಾಂತರ ಪರಿಶೀಲನೆಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ಸಿಟಿ ರೌಂಡ್ಸ್ ನಡೆಸುತ್ತಿದ್ದರು.…

BREAKING : ಸಿದ್ದಾರ್ಥ್ ಶಿಕ್ಷಣ ಸಂಸ್ಥೆಯ ಮೇಲೆ ED ದಾಳಿಗೂ, ನಟಿ ರನ್ಯಾ ರಾವ್ ಗೂ ನಂಟು?!

21/05/2025 3:29 PM

ಬ್ಯಾಂಕುಗಳಲ್ಲಿ ಭಾಷಾ ಸೌಹಾರ್ದತೆಗೆ ಸಂಸತ್ತಿನಲ್ಲಿ ಒಕ್ಕೂರಲಿನಿಂದ ಆಗ್ರಹಿಸಿ: ಕರ್ನಾಟಕ ಸಂಸದರಿಗೆ ಡಾ. ಪುರುಷೋತ್ತಮ ಬಿಳಿಮಲೆ ಮನವಿ

21/05/2025 3:20 PM

BIG NEWS: ಆಂಧ್ರಪ್ರದೇಶಕ್ಕೆ ಕರ್ನಾಟಕದಿಂದ 4 ಕುಮ್ಕಿ ಆನೆಗಳ ಹಸ್ತಾಂತರ: ಸಚಿವ ಈಶ್ವರ್ ಖಂಡ್ರೆ

21/05/2025 3:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.