Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

21/05/2025 4:45 PM

‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: BMTC ಬಸ್ಸಲ್ಲಿ ಪರೀಕ್ಷೆ-2ಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ

21/05/2025 4:41 PM

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

21/05/2025 4:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SSLC ಪರೀಕ್ಷೆ ಫಲಿತಾಂಶ: ಪಾಸಾಗಿದ್ದರೂ, ಫೇಲ್ ಆಗಿದ್ದೇನೆಂದು ಭಾವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
KARNATAKA

SSLC ಪರೀಕ್ಷೆ ಫಲಿತಾಂಶ: ಪಾಸಾಗಿದ್ದರೂ, ಫೇಲ್ ಆಗಿದ್ದೇನೆಂದು ಭಾವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

By kannadanewsnow0909/05/2024 5:29 PM

ಮಂಡ್ಯ: ಇಂದು ಪ್ರಕಟವಾದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ, ತಾನು ಫೇಲ್ ಆಗಿದ್ದೇನೆ ಎಂಬುದಾಗಿ ಭಾವಿಸಿದಂತ ವಿದ್ಯಾರ್ಥಿನಿಯೊಬ್ಬಳು, ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಮಂಡ್ಯದ ಹುಲಿಗೆಪುರ ಗ್ರಾಮದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಲಿಗೆಪುರ ಗ್ರಾಮದ ಹೆಚ್.ಎಂ ಅಮೃತ(15) ಇಂದು ಪ್ರಕಟವಾದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 353 ಅಂಕವನ್ನು ಪಡೆದಿದ್ದರು. ಶೇ.57ರಷ್ಟು ಫಲಿತಾಂಶ ಆಕೆಗೆ ಬಂದಿತ್ತು. ಆದ್ರೇ ಪಾಸ್ ಆಗಿದ್ದರೂ, ಫೇಲ್ ಆಗಿದ್ದೇನೆ ಎಂಬುದಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಂದಹಾಗೆ ನಗರಕೆರೆ ಗ್ರಾಮದ ಪೂರ್ಣಿಮಾ ಪ್ರೌಢಶಾಲೆಯಲ್ಲಿ ಓದುತ್ತಿದ್ದಂತ ಅಮೃತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿಯೂ ಹೇಳಲಾಗುತ್ತಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿಗಳು ದುಡುಕಿನ ನಿರ್ಧಾರ ಮಾಡ್ಬೇಡಿ. ಇದು ನಮ್ಮ ಕಳಕಳಿ

ವಿದ್ಯಾರ್ಥಿಗಳೇ ಕಡಿಮೆ ಅಂಕ ಬರಲೀ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿರಿ. ಯಾವುದೇ ಕಾರಣಕ್ಕೂ ಇಂತಹ ದುಡುಕಿನ ನಿರ್ಧಾರ ಮಾಡಬೇಡಿ. ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-2, 3 ಇದ್ದಾವೆ. ಕುಳಿತು ಚೆನ್ನಾಗಿ ಓದಿ ಬರೆಯಿರಿ. ಹೆಚ್ಚು ಅಂಕ ಬರ್ತಾವೆ, ಫೇಲ್ ಆಗಿದ್ರೂ ನೀವು ಪಾಸ್ ಆಗೋದು ಗ್ಯಾರಂಟಿ.

ವರದಿ: ಗಿರೀಶ್ ರಾಜ್, ಮಂಡ್ಯ

BREAKING: ಶಾಸಕ ಹೆಚ್.ಡಿ ರೇವಣ್ಣಗೆ 3 ದಿನ ಜೈಲೇ ಗತಿ: ಮಹಿಳೆ ಅಪಹರಣದ ಜಾಮೀನು ಅರ್ಜಿ ಮುಂದೂಡಿಕೆ

ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ: ರಾಷ್ಟ್ರೀಯ ಮಹಿಳಾ ಆಯೋಗ ಸ್ಪೋಟಕ ಹೇಳಿಕೆ

Share. Facebook Twitter LinkedIn WhatsApp Email

Related Posts

ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

21/05/2025 4:45 PM2 Mins Read

‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: BMTC ಬಸ್ಸಲ್ಲಿ ಪರೀಕ್ಷೆ-2ಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ

21/05/2025 4:41 PM1 Min Read

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

21/05/2025 4:31 PM2 Mins Read
Recent News

ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

21/05/2025 4:45 PM

‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: BMTC ಬಸ್ಸಲ್ಲಿ ಪರೀಕ್ಷೆ-2ಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ

21/05/2025 4:41 PM

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

21/05/2025 4:31 PM

ಪಾಕಿಸ್ತಾನಿ ರಾಯಭಾರ ಕಚೇರಿ ಅಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದಾಗಿ ಜ್ಯೋತಿ ಮಲ್ಹೋತ್ರಾ ಒಪ್ಪಿಗೆ: ಪೊಲೀಸರು

21/05/2025 4:20 PM
State News
KARNATAKA

ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0921/05/2025 4:45 PM KARNATAKA 2 Mins Read

ಬೆಂಗಳೂರು: “ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಮಸ್ಯೆಗೆ ಪರಿಹಾರ ನೀಡುವ ಕೆಲಸವಾಗಿಲ್ಲ.…

‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: BMTC ಬಸ್ಸಲ್ಲಿ ಪರೀಕ್ಷೆ-2ಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ

21/05/2025 4:41 PM

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

21/05/2025 4:31 PM

BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಮೂವರು ಬಚಾವ್

21/05/2025 4:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.