Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |
  • STATE
  • KARNATAKA
  • INDIA
  • WORLD
  • SPORTS
    • CRICKET
    • OTHER SPORTS
  • FILM
    • SANDALWOOD
    • BOLLYWOOD
    • OTHER FILM
  • LIFE STYLE
  • BUSINESS
  • JOBS
  • CORONA VIRUS
Facebook Twitter Instagram
Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |
  • STATE
  • KARNATAKA
  • INDIA
  • WORLD
  • SPORTS
    • CRICKET
    • OTHER SPORTS
  • FILM
    • SANDALWOOD
    • BOLLYWOOD
    • OTHER FILM
  • LIFE STYLE
  • BUSINESS
  • JOBS
  • CORONA VIRUS
Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |
Home»KARNATAKA»BREAKING NEWS : ಮಾ.31 ರಿಂದ ‘SSLC’ ಪರೀಕ್ಷೆ ಆರಂಭ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ |Karnataka SSLC Exam
KARNATAKA

BREAKING NEWS : ಮಾ.31 ರಿಂದ ‘SSLC’ ಪರೀಕ್ಷೆ ಆರಂಭ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ |Karnataka SSLC Exam

By kannadanewsliveMarch 22, 5:39 pm

ಬೆಂಗಳೂರು : 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ( SSLC Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಾಮುತ್ತಾ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಜೆರಾಕ್ಸ್ ಅಂಗಡಿ , ಸೈಬರ್ , ಸ್ಟೇಷನರಿ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ.

2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ( SSLC Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಬಹು ಆಯ್ಕೆ ಪ್ರಶ್ನೆಗಳನ್ನ ನೀಡಲಾಗುತ್ತಿದೆ.

ಬಿ.ಇ.ಓ ನೇತೃತ್ವದ ಸಮಿತಿಯ ಸಮ್ಮುಖದಲ್ಲಿಯೇ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕು ಖಜಾನೆಗಳಿಂದ ಪರೀಕ್ಷೆ ಕೇಂದ್ರಗಳಿಗೆ ರವಾನಿಸಬೇಕು. ಇತರೆ ಕಾರಣಗಳಿಗೆ ಖಜಾನೆಯ ಸ್ಟ್ರಾಂಗ್ ರೂಮ್ ತೆರೆಯುವ ಪ್ರಸಂಗ ಬಂದರೆ, ಬಿ.ಇ.ಓ ನೇತೃತ್ವದ 3 ಜನರ ಸಮಿತಿ ಮಾಹಿತಿ ನೀಡಿ ಅವರ ಹಾಜರಿಯಲ್ಲಿ ಸ್ಟ್ರಾಂಗ್ ರೂಮ್ ತೆರೆಯಬೇಕು. ಪ್ರಶ್ನೆ ಪತ್ರಿಕೆಗಳಿಗೆ ಯಾವುದೇ ರೀತಿಯಲ್ಲಿ ಹಾನಿ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಇಲಾಖೆ ಸೂಚನೆ ನೀಡಿದೆ.

ಎಸ್.ಎಸ್.ಎಲ್ಸಿ. ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಇರುವ ಪೊಲೀಸ್ ಸಿಬ್ಬಂದಿ ನೇಮಕ ಮಾಡಬೇಕು. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಹೊರಡಿಸಲಾಗಿರುತ್ತದೆ. ಪರೀಕ್ಷೆ ಬರೆಯವ ವಿದ್ಯಾರ್ಥಿ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿಗಳನ್ನು ಹೊರತು ಪಡೆಸಿ ಅನ್ಯರು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವಂತಿಲ್ಲ. ನಕಲು ಹಾಗೂ ಇತರೆ ಅಕ್ರಮಗಳು ನಡೆಯದಂತೆ ಕಡಿವಾಣ ಹಾಕಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌರ್ಯಗಳ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಪೋನ್, ಸ್ಮಾರ್ಟ್ ಫೋನ್ ಹಾಗೂ ಎಲೆಕ್ಟ್ರಿಕಲ್ ವಸ್ತುಗಳನ್ನು ಕೊಂಡಯ್ಯಲು ಅವಕಾಶವಿಲ್ಲ. ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಕೊಠಡಿಯಲ್ಲೂ ಗಡಿಯಾರ ಇರಬೇಕು.

KSRTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಈಗಾಗಲೇ ಕೆ ಎಸ್ ಆರ್ ಟಿ ಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನಗಳಂದು ತನ್ನ ಸಾರಿಗೆ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿತ್ತು. ಈಗ ಮುಂದುವರೆದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೂ ಪರೀಕ್ಷೆಯಂದು( Karnataka SSLC Main Exam 2023 ) ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ( KSRTC Bus ) ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.

ಈ ಬಗ್ಗೆ ಕೆ ಎಸ್ ಆರ್ ಟಿ ಸಿಯಿಂದ ಸುತ್ತೋಲೆ ಹೊರಡಿಸಿದ್ದು, 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ( SSLC Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಿದೆ. ಅಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ( SSLC Students ) ಪರೀಕ್ಷಾ ಕೇಂದ್ರಕ್ಕೆ ತೆರಳಲು ಉಚಿತ ಅವಕಾಶ ನೀಡುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿದ್ದಾರೆ ಎಂದಿದೆ.

ಈ ಹಿನ್ನಲೆಯಲ್ಲಿ ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ 2022-23ನೇ ಸಾಲಿನಲ್ಲಿ ಪರೀಕ್ಷೆ ನಡೆಯುವ ದಿನಾಂಕಗಳಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಪರವೇಶ ಪತ್ರವನ್ನು ತೋರಿಸಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಮತ್ತು ವಾಪಾಸ್ಸು ಮರಳಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಕೇಂದ್ರಕ್ಕೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ( Admit Card ) ಉಚಿತವಾಗಿ ಪ್ರಯಾಣವನ್ನು ಅನುಮತಿಸುವಂತೆ ನಿಗಮದ ಎಲ್ಲಾ ಚಾಲಕ, ನಿರ್ವಾಹಕರುಗಳಿಗೆ ಸೂಚಿಸಿದೆ.

`SSLC’ ಮುಖ್ಯ ಪರೀಕ್ಷೆಯ ವೇಳಾಪಟ್ಟಿ
ಮಾರ್ಚ್ 31- ಪ್ರಥಮ ಭಾಷೆ,
ಏಪ್ರಿಲ್ 3- ಗಣಿತ,
ಏಪ್ರಿಲ್ 6- ದ್ವಿತೀಯ ಭಾಷೆ
ಏಪ್ರಿಲ್ 10- ವಿಜ್ಞಾನ,
ಏಪ್ರಿಲ್ 12- ತೃತೀಯ ಭಾಷೆ
ಏಪ್ರಿಲ್ 15- ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ.

BIGG NEWS : ನಾಡಿದ್ದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಮಾಜಿ ಸಿಎಂ ಸಿದ್ದರಾಮಯ್ಯ |Election 2023

BIGG NEWS : ನಾಡಿದ್ದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಮಾಜಿ ಸಿಎಂ ಸಿದ್ದರಾಮಯ್ಯ |Election 2023


Share. Facebook Twitter LinkedIn WhatsApp Email

Related Posts

ರೈಲ್ವೆ ಪ್ರಯಾಣಿಕರ ಗಮನಕ್ಕೆ: ನೈರುತ್ಯ ರೈಲ್ವೆಯಿಂದ ಜೂನ್.1ರಿಂದ ಈ 7 ಹಾಲ್ಟ್ ನಿಲ್ದಾಣ ಬಂದ್

May 29, 5:42 pm

BIG UPDATE: ಮೈಸೂರಲ್ಲಿ ಭೀಕರ ಅಪಘಾತ: 10 ಮಂದಿ ಸಾವು, ಮೂವರಿಗೆ ಗಾಯ – ಎಸ್ಪಿ ಮಾಹಿತಿ

May 29, 5:33 pm

ರೈತ ಬಾಂಧವರ ಗಮನಕ್ಕೆ : ‘ಪಿಎಂ ಕಿಸಾನ್’ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ |PM Kisan Yojana

May 29, 5:31 pm
Recent News

ರೈಲ್ವೆ ಪ್ರಯಾಣಿಕರ ಗಮನಕ್ಕೆ: ನೈರುತ್ಯ ರೈಲ್ವೆಯಿಂದ ಜೂನ್.1ರಿಂದ ಈ 7 ಹಾಲ್ಟ್ ನಿಲ್ದಾಣ ಬಂದ್

May 29, 5:42 pm

BIG UPDATE: ಮೈಸೂರಲ್ಲಿ ಭೀಕರ ಅಪಘಾತ: 10 ಮಂದಿ ಸಾವು, ಮೂವರಿಗೆ ಗಾಯ – ಎಸ್ಪಿ ಮಾಹಿತಿ

May 29, 5:33 pm

ರೈತ ಬಾಂಧವರ ಗಮನಕ್ಕೆ : ‘ಪಿಎಂ ಕಿಸಾನ್’ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ |PM Kisan Yojana

May 29, 5:31 pm

Congress Guarantee : 5 ‘ಗ್ಯಾರಂಟಿ ಯೋಜನೆ’ ಜಾರಿಯಾದ್ರೆ ವರ್ಷಕ್ಕೆ ಎಷ್ಟು ಕೋಟಿ ಹಣ ಬೇಕು..? ಇಲ್ಲಿದೆ ಡಿಟೇಲ್ಸ್

May 29, 5:13 pm
State News
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ನೈರುತ್ಯ ರೈಲ್ವೆಯಿಂದ ಜೂನ್.1ರಿಂದ ಈ 7 ಹಾಲ್ಟ್ ನಿಲ್ದಾಣ ಬಂದ್

By kannadanewsliveMay 29, 5:42 pm0

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಕೊರತೆ, ಆದಾಯ ಕಡಿಮೆಯ ಕಾರಣದಿಂದಾಗಿ ಕೆಲ ಮಾರ್ಗದಲ್ಲಿನ 7 ಹಾಲ್ಟ್ ನಿಲ್ದಾಣಗಳನ್ನು ಜೂನ್.1ರಿಂದ…

BIG UPDATE: ಮೈಸೂರಲ್ಲಿ ಭೀಕರ ಅಪಘಾತ: 10 ಮಂದಿ ಸಾವು, ಮೂವರಿಗೆ ಗಾಯ – ಎಸ್ಪಿ ಮಾಹಿತಿ

May 29, 5:33 pm

ರೈತ ಬಾಂಧವರ ಗಮನಕ್ಕೆ : ‘ಪಿಎಂ ಕಿಸಾನ್’ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ |PM Kisan Yojana

May 29, 5:31 pm

Congress Guarantee : 5 ‘ಗ್ಯಾರಂಟಿ ಯೋಜನೆ’ ಜಾರಿಯಾದ್ರೆ ವರ್ಷಕ್ಕೆ ಎಷ್ಟು ಕೋಟಿ ಹಣ ಬೇಕು..? ಇಲ್ಲಿದೆ ಡಿಟೇಲ್ಸ್

May 29, 5:13 pm

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • State
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

Copyright © 2023 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.