Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವು!

22/05/2025 4:20 PM

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:17 PM

ಬೆಂಗಳೂರಲ್ಲಿ ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SSLC PUC Exam 2024 : ಯಾವ ದಿನ? ಯಾವ ಪರೀಕ್ಷೆ? ಇಲ್ಲಿದೆ ಮಾಹಿತಿ
KARNATAKA

SSLC PUC Exam 2024 : ಯಾವ ದಿನ? ಯಾವ ಪರೀಕ್ಷೆ? ಇಲ್ಲಿದೆ ಮಾಹಿತಿ

By kannadanewsnow0722/02/2024 11:27 AM

ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ಮತ್ತು ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಜೂನ್​ 06ರ ವರೆಗೆ ನಡೆಯಲಿದ್ದಾವೆ. ಅಂದ ಹಾಗೇ ಮೊನ್ನೆ ಈ ಬಗ್ಗೆ ಸಚಿವ ಮಧುಬಂಗಾರಪ್ಪನವರು ಕೂಡ ಮಾಹಿತಿ ನೀಡಿದ್ದಾರೆ. ಹಾಗಾದ್ರೇ 2023-24ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ ಎಸ್‌ ಎಲ್‌ಸಿ ಎಕ್ಸಾಂ ಯಾವ ದಿನ? ಯಾವ ಪರೀಕ್ಷೆ? ನಡೆಯಲಿದೆ ಎನ್ನುವುದರ ಮಾಹಿತಿ ಇಲ್ಲಿದೆ.   

BREAKING : ಕೌಟುಂಬಿಕ ಕಲಹ : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ‘ವೃದ್ಧ ದಂಪತಿ’ ಆತ್ಮಹತ್ಯೆ

BREAKING: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ CBI ದಾಳಿ!

ರಾಜ್ಯದಲ್ಲಿ 10% ‘EWS’ ಕೋಟಾವನ್ನು ಜಾರಿಗೊಳಿಸಲು ಹೈಕೋರ್ಟ್ ನಲ್ಲಿ PIL

ರಾಜ್ಯದಲ್ಲಿ 10% ‘EWS’ ಕೋಟಾವನ್ನು ಜಾರಿಗೊಳಿಸಲು ಹೈಕೋರ್ಟ್ ನಲ್ಲಿ PIL

ಎಸ್‌ಎಸ್‌ಎಲ್‌ಸಿ ಅಂತಿಮಾ ಪರೀಕ್ಷಾ ವೇಳಾಪಟ್ಟಿ
25-03-2024 ರಂದು ಪ್ರಥಮ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಮರಾಠಿ,ತಮಿಳು, ಉರ್ದು,ಸಂಸ್ಕೃತ
27-03-2024 ರಂದು ಸಮಾಜ ವಿಜ್ಞಾನ
30-03-2024ರಂದು ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
03-04-2024 ರಂದು ಅರ್ಥಶಾಸ್ತ್ರ
04-04-2024- ತೃತೀಯ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಉರ್ದು,ಸಂಸ್ಕೃತ, ಪರ್ಶಿಯನ್, ತುಳು
06-04-2024- ದ್ವೀತಿಯ ಭಾಷೆ ಇಂಗ್ಲಿಷ್, ಕನ್ನಡ

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ
01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್
04-03-2024 ಸೋಮವಾರ ಗಣಿತ, ಶಿಕ್ಷಣ ಶಾಸ್ತ್ರ
05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ
07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
13-03-2024 ರಂದು ಇಂಗ್ಲಿಷ್ ಪರೀಕ್ಷೆ
15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
22-03-2024 ರಂದು ಹಿಂದಿ ಪರೀಕ್ಷೆ

SSLC PUC Exam 2024 : What day? Which test? Here's the information SSLC PUC Exam 2024 : ಯಾವ ದಿನ? ಯಾವ ಪರೀಕ್ಷೆ? ಇಲ್ಲಿದೆ ಮಾಹಿತಿ
Share. Facebook Twitter LinkedIn WhatsApp Email

Related Posts

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವು!

22/05/2025 4:20 PM1 Min Read

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:17 PM1 Min Read

ಬೆಂಗಳೂರಲ್ಲಿ ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:15 PM2 Mins Read
Recent News

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವು!

22/05/2025 4:20 PM

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:17 PM

ಬೆಂಗಳೂರಲ್ಲಿ ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:15 PM

BIG NEWS: ಅತ್ಯಾಚಾರ, ಎರಡು ಬಾರಿ ಪ್ರಗ್ನೆಂಟ್, ಅಬಾಷನ್: ಕಲಾವಿದ ಮನು ಕರಾಳ ಮುಖ ಬಿಚ್ಚಿಟ್ಟ ಸಂತ್ರಸ್ತೆ | Madenuru Manu

22/05/2025 4:11 PM
State News
KARNATAKA

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವು!

By kannadanewsnow0522/05/2025 4:20 PM KARNATAKA 1 Min Read

ಕೊಪ್ಪಳ : ಕೊಪ್ಪಳದಲ್ಲಿ ಇಂದು ಘೋರವಾದ ದುರಂತವೊಂದು ಸಂಭವಿಸಿದ್ದು, ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೊಪ್ಪಳ…

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:17 PM

ಬೆಂಗಳೂರಲ್ಲಿ ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:15 PM

BIG NEWS: ಅತ್ಯಾಚಾರ, ಎರಡು ಬಾರಿ ಪ್ರಗ್ನೆಂಟ್, ಅಬಾಷನ್: ಕಲಾವಿದ ಮನು ಕರಾಳ ಮುಖ ಬಿಚ್ಚಿಟ್ಟ ಸಂತ್ರಸ್ತೆ | Madenuru Manu

22/05/2025 4:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.