SSLC ಪುನರಾವರ್ತಿತ ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆಗೆ ನೊಂದಣಿಗೆ ದಿನಾಂಕ ವಿಸ್ತರಣೆ

ಬೆಂಗಳೂರು: ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ( Karnataka SSLC Main Exam 2023 ) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರೀಕ್ಷೆಗೆ ನೊಂದಣಿ ದಿನಾಂಕವನ್ನು ವಿಸ್ತರಿಸಲಾಗಿದೆ. BIG BREAKING NEWS: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತೆ ಬಂಧನದ ಭೀತಿ: ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಈ ಬಗ್ಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ … Continue reading SSLC ಪುನರಾವರ್ತಿತ ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆಗೆ ನೊಂದಣಿಗೆ ದಿನಾಂಕ ವಿಸ್ತರಣೆ