SHOCKING NEWS: ಕಲಬುರ್ಗಿಯಲ್ಲಿ ರೈಲಿಗೆ ತಲೆಕೊಟ್ಟು ‘SSLC ವಿದ್ಯಾರ್ಥಿ’ ಆತ್ಮಹತ್ಯೆ

ಕಲಬುರ್ಗಿ: ಜಿಲ್ಲೆಯಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಲಬುರ್ಗಿ ನಗರದ ಬಿದ್ದಾಪುರ್ ಕಾಲೋನಿ ರೈಲ್ವೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ರೈಲಿಗೆ ತಲೆ ಕೊಟ್ಟು SSLC ವಿದ್ಯಾರ್ಥಿ ವೀರೇಶ ಸ್ವಾಮಿ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಿಗ್ಗೆ ಮನೆಯಿಂದ ಟ್ಯೂಷನ್ ಗೆ ಹೋಗಿ ಬರುತ್ತೇನೆ ಎಂದು ಹೇಳಿ ವೀರೇಶ್ ಸ್ವಾಮಿ ಮನೆ ಬಿಟ್ಟಿದ್ದ. ಬಳಿಕ ವಾಂತಿ ಬರುತ್ತಿದೆ ಎಂದು ಹೇಳಿ … Continue reading SHOCKING NEWS: ಕಲಬುರ್ಗಿಯಲ್ಲಿ ರೈಲಿಗೆ ತಲೆಕೊಟ್ಟು ‘SSLC ವಿದ್ಯಾರ್ಥಿ’ ಆತ್ಮಹತ್ಯೆ