ಮತ್ತೆ SSLC ಪರೀಕ್ಷೆ ಇದೆ ಆತಂಕ, ಹತಾಶೆಗೆ ಒಳಗಾಗಬೇಡಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ಧರಾಮಯ್ಯ ಕಿವಿಮಾತು

ಬೆಂಗಳೂರು: ಈ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವುದು ಬೇಡ, ನಿಮ್ಮೆದುರು ಮತ್ತೆ ಪರೀಕ್ಷೆ ಬರೆಯುವ ಅವಕಾಶಗಳಿವೆ. ಮರಳಿ ಪ್ರಯತ್ನಿಸಿದರೆ ಯಶಸ್ಸು ಖಂಡಿತಾ ಸಿಗಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿವಿಮಾತು ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವುದು ಬೇಡ, ನಿಮ್ಮೆದುರು ಮತ್ತೆ … Continue reading ಮತ್ತೆ SSLC ಪರೀಕ್ಷೆ ಇದೆ ಆತಂಕ, ಹತಾಶೆಗೆ ಒಳಗಾಗಬೇಡಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ಧರಾಮಯ್ಯ ಕಿವಿಮಾತು