Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ಗೆ 15 ವರ್ಷ ಸಂಭ್ರಮ: ಕಲಾಕೃತಿ 4.0 ಉದ್ಘಾಟಿಸಿದ ನಟ ವಶಿಷ್ಠ

31/05/2025 2:59 PM

BREAKING : ಹಾಸನದಲ್ಲಿ ಭೀಕರ ಮರ್ಡರ್ : ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಎಸ್ಕೇಪ್

31/05/2025 2:35 PM

BREAKING : ಭಯೋತ್ಪಾದಕರೊಂದಿಗೆ ನಂಟು ಹಿನ್ನೆಲೆ : ದೆಹಲಿ, ಉತ್ತರಪ್ರದೇಶ ಸೇರಿದಂತೆ ದೇಶದ 5 ಕಡೆ ‘NIA’ ದಾಳಿ, ಪರಿಶೀಲನೆ

31/05/2025 2:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ST ಸಮುದಾಯ’ದವರ ಗಮನಕ್ಕೆ: ‘ಗಂಗಾ ಕಲ್ಯಾಣ ಯೋಜನೆ’ಗೆ ಅರ್ಜಿ ಆಹ್ವಾನ, ನ.23 ಲಾಸ್ಟ್ ಡೇಟ್
KARNATAKA

ರಾಜ್ಯದ ‘ST ಸಮುದಾಯ’ದವರ ಗಮನಕ್ಕೆ: ‘ಗಂಗಾ ಕಲ್ಯಾಣ ಯೋಜನೆ’ಗೆ ಅರ್ಜಿ ಆಹ್ವಾನ, ನ.23 ಲಾಸ್ಟ್ ಡೇಟ್

By kannadanewsnow0916/10/2024 4:51 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡಗಳ ಸಮುದಾಯದವರಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ನವೆಂಬರ್.23, 2024 ಕೊನೆಯ ದಿನವಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಪರಿಶಿಷ್ಟ ಪಂಗಡಗಳ ಸಮುದಾಯದವರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವಂತವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ.

ಗಂಗಾ ಕಲ್ಯಾಣ ಯೋಜನೆಗೆ 5 ಎಕರೆ ಒಳಗಿರುವಂತ ಸಣ್ಣ ಮತ್ತು ಅತಿ ಸಣ್ಣ ರೈತರು ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ, ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ಈ ಯೋಜನೆಗೆ ಘಟಕ ವೆಚ್ಚವಾಗಿ ರೂ.4.75 ಲಕ್ಷ, 3.75 ಲಕ್ಷ ನೀಡಲಾಗುತ್ತದೆ. ಇದರಲ್ಲಿ 50,000 ಸಾಲವೂ ಸೇರಿರುತ್ತದೆ ಎಂದು ತಿಳಿಸಿದೆ.

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಅಕ್ಟೋಬರ್ 23ರಿಂದ ಸಲ್ಲಿಸಲು ಆರಂಭಿಸಲಾಗುತ್ತದೆ. ನವೆಂಬರ್.23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482300400ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದೆ.

2024 – 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್‌ ಅಥವಾ ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಅಕ್ಟೋಬರ್‌ 23 ರಿಂದ ನವೆಂಬರ್‌ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.#ಗಂಗಾ_ಕಲ್ಯಾಣ_ಯೋಜನೆ pic.twitter.com/70zji05hmH

— DIPR Karnataka (@KarnatakaVarthe) October 16, 2024

ಮಮದಾಪುರ ಕಾಡಿಗೆ ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯ ತಾಣವೆಂದು ಮರು ನಾಮಕರಣ: ಸಚಿವ ಈಶ್ವರ ಖಂಡ್ರೆ

ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್: 1.50 ಲಕ್ಷ ಸಬ್ಸಿಡಿಯೊಂದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ಗೆ 15 ವರ್ಷ ಸಂಭ್ರಮ: ಕಲಾಕೃತಿ 4.0 ಉದ್ಘಾಟಿಸಿದ ನಟ ವಶಿಷ್ಠ

31/05/2025 2:59 PM2 Mins Read

BREAKING : ಹಾಸನದಲ್ಲಿ ಭೀಕರ ಮರ್ಡರ್ : ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಎಸ್ಕೇಪ್

31/05/2025 2:35 PM1 Min Read

BIG NEWS : ಮಂಗಳೂರು ಗುಡ್ಡ ಕುಸಿತ ಪ್ರಕರಣ : ದುರಂತದಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡ ಗಾಯಾಳು ಅಶ್ವಿನಿ

31/05/2025 2:01 PM1 Min Read
Recent News

ಬೆಂಗಳೂರಿನ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ಗೆ 15 ವರ್ಷ ಸಂಭ್ರಮ: ಕಲಾಕೃತಿ 4.0 ಉದ್ಘಾಟಿಸಿದ ನಟ ವಶಿಷ್ಠ

31/05/2025 2:59 PM

BREAKING : ಹಾಸನದಲ್ಲಿ ಭೀಕರ ಮರ್ಡರ್ : ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಎಸ್ಕೇಪ್

31/05/2025 2:35 PM

BREAKING : ಭಯೋತ್ಪಾದಕರೊಂದಿಗೆ ನಂಟು ಹಿನ್ನೆಲೆ : ದೆಹಲಿ, ಉತ್ತರಪ್ರದೇಶ ಸೇರಿದಂತೆ ದೇಶದ 5 ಕಡೆ ‘NIA’ ದಾಳಿ, ಪರಿಶೀಲನೆ

31/05/2025 2:16 PM

BIG NEWS : ಮಂಗಳೂರು ಗುಡ್ಡ ಕುಸಿತ ಪ್ರಕರಣ : ದುರಂತದಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡ ಗಾಯಾಳು ಅಶ್ವಿನಿ

31/05/2025 2:01 PM
State News
KARNATAKA

ಬೆಂಗಳೂರಿನ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ಗೆ 15 ವರ್ಷ ಸಂಭ್ರಮ: ಕಲಾಕೃತಿ 4.0 ಉದ್ಘಾಟಿಸಿದ ನಟ ವಶಿಷ್ಠ

By kannadanewsnow0931/05/2025 2:59 PM KARNATAKA 2 Mins Read

ಬೆಂಗಳೂರು: ಬೆಂಗಳೂರಿನ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ (IIHM) ತನ್ನ 15 ವರ್ಷಗಳ ಆತಿಥ್ಯ ಶಿಕ್ಷಣದ…

BREAKING : ಹಾಸನದಲ್ಲಿ ಭೀಕರ ಮರ್ಡರ್ : ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಎಸ್ಕೇಪ್

31/05/2025 2:35 PM

BIG NEWS : ಮಂಗಳೂರು ಗುಡ್ಡ ಕುಸಿತ ಪ್ರಕರಣ : ದುರಂತದಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡ ಗಾಯಾಳು ಅಶ್ವಿನಿ

31/05/2025 2:01 PM

BREAKING : ‘ಗ್ಯಾರಂಟಿ’ ಅನುಷ್ಠಾನ ಸಮಿತಿಗೆ 7.65ಕೋಟಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಆದೇಶ

31/05/2025 1:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.