‘ST’ ಗೆ ಕುರುಬ ಜಾತಿ ಸೇರ್ಪಡೆ ವಿಚಾರ : ಈ ಕುರಿತು ಯಾರು ಆತಂಕಪಡುವ ಅಗತ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು : ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸುವಂತೆ ಶಿಫಾರಸು ವಿಚಾರವಾಗಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಕಳೆದ 20 ವರ್ಷಗಳಿಂದ ಸಾಕಷ್ಟು ಶಿಫಾರಸುಗಳು ಹೋಗಿವೆ. ಬುಡಕಟ್ಟಿಗೆ ಸೇರಿದ ಅಂಶಗಳು ಇದ್ದರೆ ಎಸ್ಟಿಗೆ ಸೇರುತ್ತದೆ ಸರ್ಕಾರ ಶಿಫಾರಸು ಮಾಡಿದ ತಕ್ಷಣ ಆಗುತ್ತದೆ ಅಂತ ಏನಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣವಾಗಿದ್ದು ಯಾರು ಸಹ ಆತಂಕ ಪಡುವ ಅಗತ್ಯವಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ಎಸ್ ಟಿ ಗೆ ಹೊಸದಾಗಿ ಜಾತಿಗಳು ಸೇರ್ಪಡೆ … Continue reading ‘ST’ ಗೆ ಕುರುಬ ಜಾತಿ ಸೇರ್ಪಡೆ ವಿಚಾರ : ಈ ಕುರಿತು ಯಾರು ಆತಂಕಪಡುವ ಅಗತ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ
Copy and paste this URL into your WordPress site to embed
Copy and paste this code into your site to embed