BIGG NEWS : ಮೀಸಲಾತಿ ವಿಚಾರ : ಬಿಜೆಪಿಯಿಂದ ಬೆಂಗಳೂರಿನಲ್ಲಿ ಅ.8 ರಂದು ಸರ್ವಪಕ್ಷಗಳ ಸಭೆ |ST Reservation

ವಿಜಯನಗರ :  ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ( ST Reservation )ಬೆಂಗಳೂರಿನಲ್ಲಿ ಅ.8 ರಂದು  ಬಿಜೆಪಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.  ಮೀಸಲಾತಿ ವಿಚಾರವನ್ನು ಇತ್ಯರ್ಥಪಡಿಸಲು ಸಿಎಂ ಬಸವರಾಜ ಬೊಮ್ಮಾಯಿ( CM Basavaraj Bommai )  ನೇತೃತ್ವದ ಸರ್ಕಾರ ಅಕ್ಟೋಬರ್ 8 ರಂದು ಸಭೆ ಕರೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು ( Sriramulu) ಸಭೆಯಲ್ಲಿ ಮೀಸಲಾತಿ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ, ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರ ಬದ್ದವಾಗಿದೆ. ಕೊಟ್ಟ … Continue reading BIGG NEWS : ಮೀಸಲಾತಿ ವಿಚಾರ : ಬಿಜೆಪಿಯಿಂದ ಬೆಂಗಳೂರಿನಲ್ಲಿ ಅ.8 ರಂದು ಸರ್ವಪಕ್ಷಗಳ ಸಭೆ |ST Reservation