ವಾಲ್ಮೀಕಿ ಸ್ವಾಮೀಜಿಗಳ ಹೋರಾಟದ ಫಲವಾಗಿ ಎಸ್ಟಿ ಮೀಸಲಾತಿ ಹೆಚ್ಚಳವಾಗಿದೆ- ಬೊಮ್ಮಾಯಿ

ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಚುನಾನಣಾ ಪ್ರಚಾರದ ನಡುವೆಯೇ ದೇವಸ್ಥಾನ ಹಾಗೂ ಮಠಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸ್ವಾಮೀಜಿಗಳ ಹೋರಾಟದ ಫಲವಾಗಿ ಎಸ್ಟಿ ಮೀಸಲಾತಿ ಹೆಚ್ಚಳವಾಗಿದೆ ಎಂದು ಹೇಳಿದರು. ಬೆಳಿಗ್ಗೆ ಟೆಂಪಲ್ ರನ್ ಆರಂಭಿಸಿದ ಅವರು ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ … Continue reading ವಾಲ್ಮೀಕಿ ಸ್ವಾಮೀಜಿಗಳ ಹೋರಾಟದ ಫಲವಾಗಿ ಎಸ್ಟಿ ಮೀಸಲಾತಿ ಹೆಚ್ಚಳವಾಗಿದೆ- ಬೊಮ್ಮಾಯಿ