ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ದುರಂತದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಪ್ರತಿಕ್ರಿಯಿಸಿದ್ದು, ಇದ್ರಲ್ಲಿ ನಮ್ಮ ಪಾತ್ರವಿಲ್ಲ ಎಂದು ಸ್ಪಷ್ಟ ಪಡೆಸಿದೆ. ಇನ್ನು ಕಾಲ್ತುಳಿತದಂತಹ ಪರಿಸ್ಥಿತಿಗೆ ಕಾರಣವಾದ ದುಷ್ಕೃತ್ಯಕ್ಕೆ ರಾಜ್ಯ ಸರ್ಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕಾರ್ಯಕ್ರಮ ಆಯೋಜಕರನ್ನೇ ದೂಷಿಸಿದೆ. ಕೆಎಸ್‌ಸಿಎ ತನ್ನ ಹೇಳಿಕೆಯಲ್ಲಿ, ಸನ್ಮಾನ ಕಾರ್ಯಕ್ರಮವನ್ನ ಆಯೋಜಿಸುವಲ್ಲಿ ನಾವು ಯಾವುದೇ ಪಾತ್ರ ವಹಿಸಿಲ್ಲ ಮತ್ತು ಗೇಟ್ ಅಥವಾ ಜನಸಂದಣಿ ನಿರ್ವಹಣೆಯಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ. “ಈ ಕಾರ್ಯಕ್ರಮವನ್ನ … Continue reading ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ