BREAKING: ಕಾಲ್ತುಳಿತ ದುರಂತ ಪ್ರಕರಣ: CID ವಿಚಾರಣೆಗೆ ಹಾಜರಾದ KSCA ಮಾಜಿ ಕಾರ್ಯದರ್ಶಿ, ಖಜಾಂಚಿ

ಬೆಂಗಳೂರು: ನಗರದಲ್ಲಿ ಆರ್ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಯ ನಂತ್ರ ಸರ್ಕಾರ ಸಿಐಡಿ ತನಿಖೆಗೆ ಪ್ರಕರಣ ವರ್ಗಾಯಿಸಿತ್ತು. ಹೀಗಾಗಿ ಸಿಐಡಿ ಅಧಿಕಾರಿಗಳ ಮುಂದೆ ಕೆ ಎಸ್ ಸಿ ಎಯ ಮಾಜಿ ಕಾರ್ಯದರ್ಶಿ, ಖಜಾಂಚಿ ಅವರು ವಿಚಾರಣೆಗೆ ಹಾಜರಾದರು. ಬೆಂಗಳೂರು ಕಾಲ್ತುಳಿತ ದುರಂತದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೆ ಎಸ್ ಸಿ ಎ ಮಾಜಿ ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜಯರಾಮ್ ಗೆ ಸಿಐಡಿ ನೋಟಿಸ್ ನೀಡಿತ್ತು. … Continue reading BREAKING: ಕಾಲ್ತುಳಿತ ದುರಂತ ಪ್ರಕರಣ: CID ವಿಚಾರಣೆಗೆ ಹಾಜರಾದ KSCA ಮಾಜಿ ಕಾರ್ಯದರ್ಶಿ, ಖಜಾಂಚಿ